• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada | Kannada News | Karnataka News | India NewsKannada | Kannada News | Karnataka News | India News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»KARNATAKA»BREAKING: ತಲಕಾವೇರಿ ‘ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ: ಅ.17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ
KARNATAKA

BREAKING: ತಲಕಾವೇರಿ ‘ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ: ಅ.17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ

By kannadanewsnow09September 19, 8:02 pm

ಮಡಿಕೇರಿ: ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ತಲಕಾವೇರಿಯೂ ಒಂದಾಗಿದೆ. ಇಂತಹ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ ಆಗಲಿದೆ.

ಈ ಬಗ್ಗೆ ಭಾಗಮಂಡಲದ ತಲಕಾವೇರಿ ದೇವಾಲಯ ಸಮಿತಿಯಿಂದ ಮಾಹಿತಿ ನೀಡಲಾಗಿದ್ದು, ತಲಕಾವೇರಿಯ ಕಾವೇರಿ ಉಗಮ ಸ್ಥಾನದಲ್ಲಿ ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಉಂಟಾಗಲಿದೆ ಎಂದು ಹೇಳಿದೆ.

ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು ‘ತೀರ್ಥೋದ್ಭವ‘ ಎನ್ನುವರು.

ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರು ತ್ತಾರೆ. ಈ ಸ್ಥಳವನ್ನು ಶರಪಂಜರ, ಹುಲಿಯ ಹಾಲಿನ ಮೇವು ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.

ರಾಜ್ಯದ 42 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿ : ಪರಿಹಾರಕ್ಕಾಗಿ ಕೇಂದ್ರಕ್ಕೆ ಈ ವಾರದಲ್ಲಿ ವರದಿ ಸಲ್ಲಿಕೆ : ಸಚಿವ ಕೃಷ್ಣ ಭೈರೇಗೌಡ

‘ಭಾರತ ಚಂದ್ರನಲ್ಲಿ ಹೋಗಿದೆ, ಆದ್ರೆ ನಾವು ಪೈಸೆ ಪೈಸೆಗೂ ಭಿಕ್ಷೆ ಬೇಡ್ತಿದ್ದೇವೆ’ ; ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

blank
Share. Facebook Twitter LinkedIn WhatsApp Email

Related Posts

ಸಾಗುವಳಿ ಪತ್ರ ನಿರೀಕ್ಷೆಯಲ್ಲಿದ್ದ ‘ಬಗರ್ ಹುಕುಂ ರೈತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ತಂತ್ರಾಂಶ’ ಅನುಷ್ಠಾನ

October 05, 8:30 am

ಹಾಲಶ್ರೀ ವಿರುದ್ಧ ಮತ್ತೊಂದು ವಂಚನೆ ಪ್ರಕರಣ : ಸ್ಥಳ ಮಹಜರು ನಡೆಸಿ ಹಾಲಶ್ರೀಯನ್ನ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ ಮುಂಡರಗಿ ಪೊಲೀಸರು

October 05, 8:30 am

BREAKING: ಶಿವಮೊಗ್ಗ DCC ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ ನಿವಾಸದ ಮೇಲೆ ED ಅಧಿಕಾರಿಗಳ ದಾಳಿ

October 05, 8:20 am
Recent News
blank

ಸಾಗುವಳಿ ಪತ್ರ ನಿರೀಕ್ಷೆಯಲ್ಲಿದ್ದ ‘ಬಗರ್ ಹುಕುಂ ರೈತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ತಂತ್ರಾಂಶ’ ಅನುಷ್ಠಾನ

October 05, 8:30 am
blank

ಹಾಲಶ್ರೀ ವಿರುದ್ಧ ಮತ್ತೊಂದು ವಂಚನೆ ಪ್ರಕರಣ : ಸ್ಥಳ ಮಹಜರು ನಡೆಸಿ ಹಾಲಶ್ರೀಯನ್ನ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ ಮುಂಡರಗಿ ಪೊಲೀಸರು

October 05, 8:30 am
blank

WATCH VIDEO: ʻಫ್ರಿಜ್ʼ ಅನ್ನು ತಲೆ ಮೇಲೆ ಹೊತ್ತು ಸೈಕಲ್‌ ತುಳಿಯುತ್ತಾ ಸಾಗಿದ ವ್ಯಕ್ತಿ… ವಿಡಿಯೋ ವೈರಲ್

October 05, 8:21 am
blank

BREAKING: ಶಿವಮೊಗ್ಗ DCC ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ ನಿವಾಸದ ಮೇಲೆ ED ಅಧಿಕಾರಿಗಳ ದಾಳಿ

October 05, 8:20 am
State News
don't tick

ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 5 ಮಂದಿ ಭಾರತೀಯರು ಸೇರಿ 8 ಮಂದಿ ಸಾವು

By KNN IT TEAMApril 01, 9:03 am0

ನ್ಯೂಯಾರ್ಕ್‌: ಕೆನಡಾ-ಅಮೆರಿಕ ಗಡಿ ಬಳಿಯ ಸೇಂಟ್ ಲಾರೆನ್ಸ್ ನದಿಯ ದಡದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ ಇಬ್ಬರು ಮಕ್ಕಳು ಸೇರಿದಂತೆ…

blank

BIGG NEWS : ಇಂದು ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ : ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಕೆ

April 01, 8:57 am
blank

BIGG NEWS : `SSLC’ ಪರೀಕ್ಷೆ : ಹಾಜರಾತಿ ಕೊರತೆಯಿಂದ 27 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು!

April 01, 8:23 am
blank

BIGG NEWS : ಹೊಸಕೋಟೆಯ ಮೇಡಹಳ್ಳಿಯಲ್ಲಿ ಅಗ್ನಿ ದುರಂತ : ಚಿಕಿತ್ಸೆ ಫಲಿಸದೇ 7 ಕಾರ್ಮಿಕರು ಸಾವು!

April 01, 8:06 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.