ʻದೇಶದಲ್ಲಿ ಭದ್ರತೆ ಸ್ಥಾಪಿಸಲಾಗಿದೆ, ಸಿಖ್ಖರು & ಭಾರತೀಯರೇ ಅಫ್ಘಾನಿಸ್ತಾನಕ್ಕೆ ವಾಪಸ್​ ಬನ್ನಿʼ: ತಾಲಿಬಾನ್​ ಒತ್ತಾಯ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಹರಿಸಲಾಗಿದೆ ಎಂದು ತಾಲಿಬಾನ್ ಹೇಳಿಕೊಂಡಿದ್ದು, ದೇಶವನ್ನು ತೊರೆದಿರುವ ಹಿಂದೂಗಳು ಮತ್ತು ಸಿಖ್ಖರು ವಾಪಸ್‌ ಮರಳುವಂತೆ ಒತ್ತಾಯಿಸಿದ್ದಾರೆ. ತಾಲಿಬಾನ್ ರಾಜ್ಯ ಸಚಿವರ ಕಚೇರಿಯ ಮಹಾನಿರ್ದೇಶಕ ಡಾ ಮುಲ್ಲಾ ಅಬ್ದುಲ್ ವಾಸಿ ಅವರು ಜುಲೈ 24 ರಂದು ಅಫ್ಘಾನಿಸ್ತಾನದ ಹಿಂದೂ ಮತ್ತು ಸಿಖ್ ಕೌನ್ಸಿಲ್‌ನ ಹಲವಾರು ಸದಸ್ಯರನ್ನು ಭೇಟಿಯಾದ ಮಾಡಿ ಮಾತುಕತೆ ನಡೆಸಿದ್ದರು. ದೇಶದಲ್ಲಿ ಭದ್ರತೆಯನ್ನು ಸ್ಥಾಪಿಸಲಾಗಿದೆ. ಭದ್ರತಾ ಸಮಸ್ಯೆಗಳಿಂದಾಗಿ ದೇಶವನ್ನು ತೊರೆದ ಎಲ್ಲಾ ಭಾರತೀಯ ಮತ್ತು ಸಿಖ್ ದೇಶಬಾಂಧವರು ಈಗ ಅಫ್ಘಾನಿಸ್ತಾನಕ್ಕೆ ಮರಳಬಹುದು … Continue reading ʻದೇಶದಲ್ಲಿ ಭದ್ರತೆ ಸ್ಥಾಪಿಸಲಾಗಿದೆ, ಸಿಖ್ಖರು & ಭಾರತೀಯರೇ ಅಫ್ಘಾನಿಸ್ತಾನಕ್ಕೆ ವಾಪಸ್​ ಬನ್ನಿʼ: ತಾಲಿಬಾನ್​ ಒತ್ತಾಯ