ಮೋದಿ ಬಗ್ಗೆ ಮಾತನಾಡುವ ನೀವು, ಹಣಕಾಸು ಮಂತ್ರಿ ಆಗಿದ್ದಾಗ ಏನ್ಮಾಡಿದ್ರಿ? : ಸಿದ್ದರಾಮಯ್ಯಗೆ ದೇವೇಗೌಡ ಪ್ರಶ್ನೆ

ಬೆಂಗಳೂರು : ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೇಂದ್ರ ಸರ್ಕಾರ ನೀಡುವಲ್ಲಿ ತಾರತಮ್ಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಾರೆ. ಈ ಕುರಿತಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮೋದಿ ಬಗ್ಗೆ ಮಾತನಾಡುವ ನೀವು ಹಣಕಾಸು ಮಂತ್ರಿಯಾಗಿದ್ದಾಗ ಏನು ಮಾಡಿದ್ರಿ ಎಂದು ಪ್ರಶ್ನಿಸಿದ್ದಾರೆ. ಮಹಾ ಶಿವರಾತ್ರಿಯ ದಿನಾಂಕ, ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ! ಈ … Continue reading ಮೋದಿ ಬಗ್ಗೆ ಮಾತನಾಡುವ ನೀವು, ಹಣಕಾಸು ಮಂತ್ರಿ ಆಗಿದ್ದಾಗ ಏನ್ಮಾಡಿದ್ರಿ? : ಸಿದ್ದರಾಮಯ್ಯಗೆ ದೇವೇಗೌಡ ಪ್ರಶ್ನೆ