BIGG NEWS : ಮೈಸೂರಿನ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ : ʻಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆʼ ಎಂದು ಭರವಸೆ

ಮೈಸೂರು: ದಿ. ಪುನೀತ್ ರಾಜ್​ಕುಮಾರ್ ಅವರ ನೆಚ್ಚಿನ ಸ್ಥಳವಾಗಿರುವ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ, ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಪುರಿ ಬೀಚ್‌ನಲ್ಲಿ ಅರಳಿದ ʻಬ್ರಿಟನ್‌ ರಾಣಿ ಎಲಿಜಬೆತ್‌ʼ: ಮರಳು ಕಲಾವಿದನಿಂದ ವಿಶೇಷ ಗೌರವ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿದ ನಟ ವಿಶಾಲ್ ಅವರನ್ನು ಟ್ರಸ್ಟ್​​ನವರು ಬರಮಾಡಿಕೊಂಡರು‌. ಪುನೀತ್ ಅವರ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ಸಹಾಯ ಮಾಡುತ್ತೇನೆ ಎಂದಿದ್ದ ವಿಶಾಲ್ ಅವರು ಘೋಷಿಸಿದ್ದರು. ಇದೀಗ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಪುರಿ ಬೀಚ್‌ನಲ್ಲಿ … Continue reading BIGG NEWS : ಮೈಸೂರಿನ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ : ʻಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆʼ ಎಂದು ಭರವಸೆ