‘ಅಣ್ಣಾಮಲೈ ಅವರ ಮತ್ತೊಂದು ಮುಖ ಬಹಿರಂಗ ಪಡಿಸುವಂತಹ ವಿಡಿಯೋ & ಆಡಿಯೋ ನನ್ನ ಬಳಿಯಿದೆ ಎಂದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ತಮಿಳು ನಟಿಯೊಬ್ಬರು ಗಂಭೀರ ಆರೋಪಿದ ವಿಚಾರ ಬೆಳಕಿಗೆ ಬಂದಿದೆ

BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ತಾಜುದ್ದೀನ್ ಶೇಖ್ ವಶಕ್ಕೆ

ಇದೀಗ ಮುಂದಿನ ಚುನಾವಣೆಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭಾರೀ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಆದ ರೀತಿಯ ಪಕ್ಷವನ್ನು ಕಟ್ಟುತ್ತಿದ್ದಾರೆ. ಈ ಬೆನ್ನಲ್ಲೆ ತಮಿಳು ನಟಿ ಗಾಯತ್ರಿ ರಘುರಾಮ್ ಎಂಬವರು ಎರಡು ದಿನಗಳ ಹಿಂದೆ ಟ್ವೀಟ್‌ ಮಾಡುವ ಮೂಲಕ ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಆರೋಪ ಮಾಡಿದ್ದಾರೆ.

BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ತಾಜುದ್ದೀನ್ ಶೇಖ್ ವಶಕ್ಕೆ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕಳಪೆ ವ್ಯಕ್ತಿತ್ವವನ್ನು ಹೊಂದಿದರು.  ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ .  ಆ ಕುರಿತ   ವಿಡಿಯೋ ಮತ್ತು ಆಡಿಯೋ ನನ್ನ ಬಳಿ ಇವೆ. ಅವುಗಳನ್ನು ಪೊಲೀಸರಿಗೆ ನೀಡಲು ನಾನು ಸಿದ್ದನಿದ್ದೇನೆ. ಈ ಎಲ್ಲಾ ಕಾರಣದಿಂದಾಗಿಯೇ ನಾನು ಬಿಜೆಪಿಯನ್ನೂ ತೊರೆಯುತ್ತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ.

BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ತಾಜುದ್ದೀನ್ ಶೇಖ್ ವಶಕ್ಕೆ

Share.
Exit mobile version