SHOCKING NEWS: ರೈತನ ತಲೆ ಕತ್ತರಿಸಿದ ಮಾನಸಿಕ ಅಸ್ವಸ್ಥ, ಹೊಲದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಘಟನೆ

ತಿರುಚ್ಚಿ(ತಮಿಳುನಾಡು): ಸೋಮವಾರ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಆತನ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಥೈಂಗಾರ್‌ಪೆಟ್ಟೈ ಬಳಿಯ ಕರಿಕಾಲಿ ಎಂಬಲ್ಲಿ ನಡೆದಿದೆ. ದಾಳಿಕೋರ ಆರೋಪಿ ಟಿ ಚೆಲ್ಲದೊರೈ (52) ಎಂಬಾತ ಈ ದಾಳಿ ನಡೆಸಿದ್ದಾನೆ. ಇನ್ನೂ, ಚೆಲ್ಲದೊರೈ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನೆ ನಡೆದಾಗ ಹತ್ಯೆಗೀಡಾದ ವ್ಯಕ್ತಿಯ ಪತ್ನಿ ಕೂಡ ಸ್ಥಳದಲ್ಲಿದ್ದರು. ಈ ಮೂವರು ಕೃಷಿ ಕೆಲಸ ಮುಗಿಸಿ ಹೊಲದಿಂದ ಮನೆಗೆ ಹಿಂದಿರುಗುತ್ತಿದ್ದಾಗ … Continue reading SHOCKING NEWS: ರೈತನ ತಲೆ ಕತ್ತರಿಸಿದ ಮಾನಸಿಕ ಅಸ್ವಸ್ಥ, ಹೊಲದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಘಟನೆ