Big news: ಕ್ಯಾಥೋಲಿಕರು ಇಲ್ಲದಿದ್ದರೆ ತಮಿಳುನಾಡು ಬಿಹಾರವಾಗುತ್ತಿತ್ತು: ವಿವಾದಕ್ಕೆ ಕಾರಣವಾದ ಸ್ಪೀಕರ್ ಹೇಳಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾಧ್ಯಕ್ಷ ಹಾಗೂ ಡಿಎಂಕೆ ನಾಯಕ ಎಂ.ಅಪ್ಪಾವು ಅವರು ರಾಜ್ಯದ ಅಭಿವೃದ್ಧಿಗೆ ಕ್ರಿಶ್ಚಿಯನ್ನರೇ ಕಾರಣವಾಗಿದ್ದು, ಕ್ಯಾಥೋಲಿಕ್ ಕ್ರಿಶ್ಚಿಯನ್ನರು ಇಲ್ಲದಿದ್ದರೆ ತಮಿಳುನಾಡು ಬಿಹಾರವಾಗುತ್ತಿತ್ತು ಎಂದು ತಿಂಗಳ ಹಿಂದಿನ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಕಳೆದ ತಿಂಗಳು ಜೂನ್ 28 ರಂದು, ಶ್ರೀ ಅಪ್ಪಾವು ಮತ್ತು ಡಿಎಂಕೆ ಎಲ್ಎಂಎ ಇನಿಗೊ ಇರುದಯರಾಜ್ ತಿರುಚಿರಾಪಳ್ಳಿಯಲ್ಲಿರುವ ಸೇಂಟ್ ಪಾಲ್ ಸೆಮಿನರಿಯ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅಪ್ಪಾವು, ಕ್ರಿಶ್ಚಿಯನ್ ಫಾದರ್ ಮತ್ತು ಸಿಸ್ಟರ್ಸ್ ಇಲ್ಲದಿದ್ದರೆ ತಮಿಳುನಾಡು ಬಿಹಾರದಂತಾಗುತ್ತಿತ್ತು. ಕ್ಯಾಥೋಲಿಕ್ ಫಾದರ್ … Continue reading Big news: ಕ್ಯಾಥೋಲಿಕರು ಇಲ್ಲದಿದ್ದರೆ ತಮಿಳುನಾಡು ಬಿಹಾರವಾಗುತ್ತಿತ್ತು: ವಿವಾದಕ್ಕೆ ಕಾರಣವಾದ ಸ್ಪೀಕರ್ ಹೇಳಿಕೆ