ಟಿಪ್ಪು ಪ್ರತಿಮೆ ನಿರ್ಮಿಸಿ ಊದುಬತ್ತಿ ಹಚ್ಚಿ, ಆರತಿ ಬೆಳಗುತ್ತಾರಾ..? : ಶಾಸಕ ತನ್ವೀರ್ ಸೇಠ್ ಗೆ ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ : ಟಿಪ್ಪು ಪ್ರತಿಮೆ ನಿರ್ಮಿಸಿ ಊದುಬತ್ತಿ ಹಚ್ಚಿ ಆರತಿ ಬೆಳಗುತ್ತಾರಾ ನೋಡೋಣ ಎಂದು ಶಾಸಕ ತನ್ವೀರ್ ಸೇಠ್ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಟಿಪ್ಪು ಪ್ರತಿಮೆ ನಿರ್ಮಿಸಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ, ಈಗಲೂ ಟಿಪ್ಪು ಜಯಂತಿಗೆ ವಿರೋಧವಿದೆ. ಟಿಪ್ಪು ಒಬ್ಬ ಮತಾಂದರ, ಇದು ನನ್ನ ವೈಯಕ್ತಿಕ ನಿಲುವು ಎಂದರು. ಯಾವುದೇ ಮೂರ್ತಿ ನಿಲ್ಲಿಸಲು ಸರ್ಕಾರದ ಅನುಮತಿ ಬೇಕು, ಜನರು ಇದಕ್ಕೆಲ್ಲಾ ಉತ್ತರ ಕೊಡಲಿದ್ದಾರೆ ಎಂದು … Continue reading ಟಿಪ್ಪು ಪ್ರತಿಮೆ ನಿರ್ಮಿಸಿ ಊದುಬತ್ತಿ ಹಚ್ಚಿ, ಆರತಿ ಬೆಳಗುತ್ತಾರಾ..? : ಶಾಸಕ ತನ್ವೀರ್ ಸೇಠ್ ಗೆ ಪ್ರಹ್ಲಾದ್ ಜೋಶಿ ತಿರುಗೇಟು