Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

೨೦/೧೦/೨೦೨೫ ದೀಪಾವಳಿಯಂದು ಜೀವನದಲ್ಲಿನ ಕತ್ತಲೆ ಹೋಗಲಾಡಿಸಿ ಬೆಳಕು ಪಡೆಯಲು ಸರಿಯಾಗಿ ಪೂಜೆ ಮಾಡುವುದು ಹೇಗೆ?

19/10/2025 11:08 AM

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ಸಂಖ್ಯೆಗೆ `ವಾಟ್ಸಪ್’ ಮಾಡಿ.!

19/10/2025 11:08 AM

Happy Diwali 2025: ದೀಪಾವಳಿ ಆಚರಿಸಿ, ಬೀದಿ ಪ್ರಾಣಿಗಳಿಗೆ ಹಾನಿ ಮಾಡಬೇಡಿ : ಪ್ರಾಣಿ ಪ್ರಿಯರ ಆಗ್ರಹ

19/10/2025 11:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಜೆಟ್ ನಲ್ಲಿ ತಸ್ತೀಕ್ ಮೊತ್ತ ರೂ.72,000 ಹೆಚ್ಚಳ: ಸಿದ್ಧರಾಮಯ್ಯ, ರಾಮಲಿಂಗಾ ರೆಡ್ಡಿ ಧನ್ಯವಾದ ಅರ್ಪಿಸಿದ ಅರ್ಚಕರು
KARNATAKA

ಬಜೆಟ್ ನಲ್ಲಿ ತಸ್ತೀಕ್ ಮೊತ್ತ ರೂ.72,000 ಹೆಚ್ಚಳ: ಸಿದ್ಧರಾಮಯ್ಯ, ರಾಮಲಿಂಗಾ ರೆಡ್ಡಿ ಧನ್ಯವಾದ ಅರ್ಪಿಸಿದ ಅರ್ಚಕರು

By kannadanewsnow0916/03/2025 5:41 PM

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಸ್ತೀಕ್ ಮೊತ್ತವನ್ನು ರೂ.60,000 ದಿಂದ ರೂ.72,000 ಹೆಚ್ಚಳ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಅರ್ಚಕ ಸಮುದಾಯವು ಧನ್ಯವಾದ ಅರ್ಪಿಸಿದೆ.

ಈ ಮೊದಲು ಕೂಡ ಅಂದರೆ 2013, 2015 ಮತ್ತು 2017 ಹಾಗೂ ಪ್ರಸ್ತುತ 2025 ರಲ್ಲಿ ಒಟ್ಟು 4 ಬಾರಿ ರೂ.48,000 ತಸ್ತೀಕ್ ಮೊತ್ತವನ್ನು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯರವರೇ ಎಂಬುದು ಗಮನಾರ್ಹವಾದ್ದದ್ದು.

ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ, ದುಮ್ಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಮುಜರಾಯಿ ಇಲಾಖೆಯಲ್ಲಿ ಅಭಿವೃದ್ಧಿಯ ಪ್ರವಾಹವೇ ಜರುಗಿದೆ‌.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಅರ್ಚಕರ ಕಣ್ಮಣಿ, ಕರ್ನಾಟಕದ ಬಂಗಾರದ ಮನುಷ್ಯ ಎಂದು ಅರ್ಚಕ ಸಮೂಹದಿಂದ ಮನೆಮಾತಾಗಿದ್ದಾರೆ. ಮುಜರಾಯಿ ಇಲಾಖೆಯಲ್ಲಿ ಧಾರ್ಮಿಕ ಸ್ನೇಹಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ, ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡು ಇತಿಹಾಸ ಸೃಷ್ಟಿಸಿರುವ ಏಕೈಕ ಮುಜರಾಯಿ ಸಚಿವರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ದಿನೇಶ್ ಗುಂಡೂರಾವ್‌, ರಾಜ್ಯಾಧ್ಯಕ್ಷರು, ಪ್ರೊ।। ಡಾ॥ ರಾಧಾಕೃಷ್ಣ ಕೆ.ಇ., ಗೌರವ ಪ್ರಧಾನ ಸಲಹೆಗಾರರು, ಡಾ। ಎಸ್.ಆರ್. ಶೇಷಾದ್ರಿ, ಭಟ್ಟರ್, ಗೌರವ ಉಪಾಧ್ಯಕ್ಷರು, ಡಾ॥ ಕೆ.ಎಸ್.ಎನ್. ದೀಕ್ಷಿತ್, ಮುಖ್ಯ ಪ್ರಧಾನ ಕಾರ್ಯದರ್ಶಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ (ರಿ.) ಹಾಗೂ ಶ್ರೀವತ್ಸ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘ(ರಿ)
ರವರು ಹೃದಯತುಂಬಿ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಹಿಯನ್ನು ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಡಾ.ವೆಂಕಟೇಶ್, ಆಯುಕ್ತರು ಮುಜರಾಯಿ‌ ಇಲಾಖೆ ರವರಿಗೂ ಸಂಘದ ಪದಾದಿಕಾರಿಗಳು ಶುಭಕೋರಿದರು.

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಕೇಂದ್ರ ಸಚಿವ HDK

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!

Share. Facebook Twitter LinkedIn WhatsApp Email

Related Posts

೨೦/೧೦/೨೦೨೫ ದೀಪಾವಳಿಯಂದು ಜೀವನದಲ್ಲಿನ ಕತ್ತಲೆ ಹೋಗಲಾಡಿಸಿ ಬೆಳಕು ಪಡೆಯಲು ಸರಿಯಾಗಿ ಪೂಜೆ ಮಾಡುವುದು ಹೇಗೆ?

19/10/2025 11:08 AM3 Mins Read

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ಸಂಖ್ಯೆಗೆ `ವಾಟ್ಸಪ್’ ಮಾಡಿ.!

19/10/2025 11:08 AM1 Min Read

SHOCKING : ಪತ್ನಿಯನ್ನು ಕತ್ತು ಹಿಸುಕಿ ಕೊಂದು, ಕರೆಂಟ್ ಶಾಕ್ ನಿಂದ ಸತ್ತಳೆಂದು ಕಥೆ ಕಟ್ಟಿದ : ಎಲೆಕ್ಟ್ರಿಶಿಯನ್‌ ಪತಿ ಅರೆಸ್ಟ್!

19/10/2025 10:58 AM1 Min Read
Recent News

೨೦/೧೦/೨೦೨೫ ದೀಪಾವಳಿಯಂದು ಜೀವನದಲ್ಲಿನ ಕತ್ತಲೆ ಹೋಗಲಾಡಿಸಿ ಬೆಳಕು ಪಡೆಯಲು ಸರಿಯಾಗಿ ಪೂಜೆ ಮಾಡುವುದು ಹೇಗೆ?

19/10/2025 11:08 AM

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ಸಂಖ್ಯೆಗೆ `ವಾಟ್ಸಪ್’ ಮಾಡಿ.!

19/10/2025 11:08 AM

Happy Diwali 2025: ದೀಪಾವಳಿ ಆಚರಿಸಿ, ಬೀದಿ ಪ್ರಾಣಿಗಳಿಗೆ ಹಾನಿ ಮಾಡಬೇಡಿ : ಪ್ರಾಣಿ ಪ್ರಿಯರ ಆಗ್ರಹ

19/10/2025 11:04 AM

SHOCKING : ಪತ್ನಿಯನ್ನು ಕತ್ತು ಹಿಸುಕಿ ಕೊಂದು, ಕರೆಂಟ್ ಶಾಕ್ ನಿಂದ ಸತ್ತಳೆಂದು ಕಥೆ ಕಟ್ಟಿದ : ಎಲೆಕ್ಟ್ರಿಶಿಯನ್‌ ಪತಿ ಅರೆಸ್ಟ್!

19/10/2025 10:58 AM
State News
KARNATAKA

೨೦/೧೦/೨೦೨೫ ದೀಪಾವಳಿಯಂದು ಜೀವನದಲ್ಲಿನ ಕತ್ತಲೆ ಹೋಗಲಾಡಿಸಿ ಬೆಳಕು ಪಡೆಯಲು ಸರಿಯಾಗಿ ಪೂಜೆ ಮಾಡುವುದು ಹೇಗೆ?

By kannadanewsnow0519/10/2025 11:08 AM KARNATAKA 3 Mins Read

ದೀಪಾವಳಿ ಕೇವಲ ಆಚರಣೆಯಲ್ಲ; ಅದು ಬೆಳಕಿನ ವಿಜಯ! ಇದು ನಮ್ಮ ಜೀವನದ ಕತ್ತಲೆಯನ್ನು ಹೋಗಲಾಡಿಸುವ ಮತ್ತು ಬುದ್ಧಿವಂತಿಕೆ, ಸಂಪತ್ತು ಮತ್ತು…

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ದೂರುಗಳಿದ್ದರೆ ಈ ಸಂಖ್ಯೆಗೆ `ವಾಟ್ಸಪ್’ ಮಾಡಿ.!

19/10/2025 11:08 AM

SHOCKING : ಪತ್ನಿಯನ್ನು ಕತ್ತು ಹಿಸುಕಿ ಕೊಂದು, ಕರೆಂಟ್ ಶಾಕ್ ನಿಂದ ಸತ್ತಳೆಂದು ಕಥೆ ಕಟ್ಟಿದ : ಎಲೆಕ್ಟ್ರಿಶಿಯನ್‌ ಪತಿ ಅರೆಸ್ಟ್!

19/10/2025 10:58 AM

BREAKING : ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ವೇತನ ಪಾವತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

19/10/2025 10:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.