BIGG NEWS :’ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳುವ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್: ‘ತೆರಿಗೆ ವಿನಾಯ್ತಿ’ ನೀಡಿ ಸರ್ಕಾರ ಆದೇಶ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ( Mysore Dasara 2022 ) ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ, ಕರ್ನಾಟಕ ಹೊರತುಪಡಿಸಿ, ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ. ಸರ್ಕಾರದ ತೀರ್ಮಾನದಂತೆ ವಿಶೇಷ … Continue reading BIGG NEWS :’ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳುವ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್: ‘ತೆರಿಗೆ ವಿನಾಯ್ತಿ’ ನೀಡಿ ಸರ್ಕಾರ ಆದೇಶ