ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಉದ್ಯೋಗ ನೀತಿಯನ್ನು ಹೊರತರುತ್ತಿದೆ. ನಮ್ಮ ಯುವಕರು ಹಾಗೂ ಮಹಿಳೆಯರ ಕೈಗೆ ಉದ್ಯೋಗ ನೀಡಬೇಕು. ಮಹಿಳೆಯರು ಉದ್ದಿಮೆದಾರರಾಗಬೇಕು. ದೇಶದ ಅತ್ಯಂತ ಹೆಚ್ಚಿನ ರಫ್ತನ್ನು ಕರ್ನಾಟದಿಂದ ಮಾಡಲಾಗುತ್ತದೆ. ರಾಜ್ಯದಲ್ಲಿ ಬಹಳಷ್ಟು ಕೆಲಸಗಳಾಗುತ್ತಿದ್ದು, ಮೌನಕ್ರಾಂತಿಯಾಗುತ್ತಿದೆ. ಜಾಗತಿಕ ಮಟ್ಟದ … Continue reading ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ – CM ಬಸವರಾಜ ಬೊಮ್ಮಾಯಿ