Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM

BREAKING ; ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮೊದಲ ಬಾರಿಗೆ ‘NEET PG- 2025 ಕೀ ಆನ್ಸರ್’ ಪ್ರಕಟ

22/08/2025 3:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ಸಂಸದ ಬಸವರಾಜ ಬೊಮ್ಮಾಯಿ
KARNATAKA

ರಾಜ್ಯ ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ ಎದುರಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0911/08/2024 4:00 PM

ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು. ನೋಡೋಣ ಏನಾಗಿದೆ ಎಂದು ಗೊತ್ತಾಗುತ್ತದೆ. ಡ್ಯಾಂನಲ್ಲೇ ಇಂಜಿಜಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.

ಕೃಷಿ ಇಳುವರಿ, ಪೌಷ್ಠಿಕಾಂಶ ಹೆಚ್ಚಿಸುವ 109 ಹವಾಮಾನ ಸ್ಥಿತಿಸ್ಥಾಪಕ ಬೀಜ ಪ್ರಭೇದಗಳನ್ನು ಮೋದಿ ಬಿಡುಗಡೆ

‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್: ಡಿಕೆಶಿ ವಿರುದ್ಧ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ಧಾಳಿ

Share. Facebook Twitter LinkedIn WhatsApp Email

Related Posts

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM2 Mins Read

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM1 Min Read

ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

22/08/2025 3:43 PM1 Min Read
Recent News

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM

BREAKING ; ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮೊದಲ ಬಾರಿಗೆ ‘NEET PG- 2025 ಕೀ ಆನ್ಸರ್’ ಪ್ರಕಟ

22/08/2025 3:59 PM

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM
State News
KARNATAKA

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

By kannadanewsnow0922/08/2025 4:00 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ…

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM

ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

22/08/2025 3:43 PM

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

22/08/2025 3:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.