BREAKING NEWS: ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪ: ಆಂಧ್ರದ ಟಿಡಿಪಿ ಮುಖಂಡ ಅಯ್ಯಣ್ಣ ಪತ್ರುಡು, ಪುತ್ರ ಅರೆಸ್ಟ್

ನರಸೀಪಟ್ಟಣಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಮಾಜಿ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಅಯ್ಯಣ್ಣ ಪತ್ರುಡು ಮತ್ತು ಅವರ ಪುತ್ರ ರಾಜೇಶ್ ಅವರ ಮನೆಯಲ್ಲಿ ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಗುರುವಾರ ಮುಂಜಾನೆ ಅವರ ನಿವಾಸದಿಂದ ಬಂಧಿಸಲಾಗಿದೆ. ಇಬ್ಬರನ್ನು ಅಪರಾಧ ತನಿಖಾ ವಿಭಾಗ (ಸಿಐಡಿ) ಪೊಲೀಸರು ಇಂದು ಮುಂಜಾನೆ ಬಂಧಿಸಿ ಏಲೂರು ಜಿಲ್ಲೆಗೆ ಕರೆದೊಯ್ಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮನೆ ಗೋಡೆ ಕೆಡವುವ ವಿಷಯಕ್ಕೆದಂತೆ ಹೈಕೋರ್ಟ್‌ಗೆ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ … Continue reading BREAKING NEWS: ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪ: ಆಂಧ್ರದ ಟಿಡಿಪಿ ಮುಖಂಡ ಅಯ್ಯಣ್ಣ ಪತ್ರುಡು, ಪುತ್ರ ಅರೆಸ್ಟ್