Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಸ್ತು ಕಲಿಸುವ ನೆಪದಲ್ಲಿ ಶಿಕ್ಷಕರು ಮಕ್ಕಳ ಜೀವಕ್ಕೆ ಹಾನಿಯಾಗುವ ಕೃತ್ಯಗಳಿಗೆ ಮುಂದಾಗಬಾರದು : ಹೈಕೋರ್ಟ್
KARNATAKA

ಶಿಸ್ತು ಕಲಿಸುವ ನೆಪದಲ್ಲಿ ಶಿಕ್ಷಕರು ಮಕ್ಕಳ ಜೀವಕ್ಕೆ ಹಾನಿಯಾಗುವ ಕೃತ್ಯಗಳಿಗೆ ಮುಂದಾಗಬಾರದು : ಹೈಕೋರ್ಟ್

By kannadanewsnow0506/07/2024 10:10 AM

ಬೆಂಗಳೂರು : ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್,ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕುವ ಮೂಲಕ ಆತ್ಮಹತ್ಯೆಗೆ ಕಾರಣವಾದ ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ವಿದ್ಯಾರ್ಥಿನಿಯ ಸಾವಿನ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಖಾಸಗಿ ಪ್ರೌಢ ಶಾಲೆ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯಪಟ್ಟಿದೆ.

ಸಹಪಾಠಿ ಒಬ್ಬರಿಗೆ ಚುಂಬಿಸುವ ವಿಡಿಯೋವನ್ನು ಪ್ರಚಾರ ಮಾಡುವುದಾಗಿ ಹೆದರಿಕೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ದಾಖಲಾದ ಎಫ್ಐಆರ್ ರದ್ದು ಕೋರಿ ಇಬ್ಬರು ಶಿಕ್ಷಕರು ಅರ್ಜಿ ಸಲ್ಲಿಸಿದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಘಟನೆ ಕುರಿತು ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ.

ಹದಿಹರೆಯದ ಮಕ್ಕಳಿಗೆ ಶಿಕ್ಷಕರು ಬೋಧನೆ ಮಾಡುವ ಸಂದರ್ಭದಲ್ಲಿ ಅವರ ಮಾನಸಿಕ ಸ್ಥಿತಿಗತಿ ಗಮನದಲ್ಲಿಟ್ಟುಕೊಳ್ಳಬೇಕು. ಬದಲಿಗೆ ಮಕ್ಕಳನ್ನು ನಿರ್ಜಿವಿಗಳಂತೆ ನೋಡಬಾರದು ಎಂದು ತಿಳಿಸಿದೆ. ಶಿಕ್ಷಕರು ಮತ್ತು ಬೋಧಕರ ನಡುವೆ ಸೌರ್ಹಾದ ಸಂಬಂಧವಿರಬೇಕು. ಮಕ್ಕಳ ವಿಚಾರದಲ್ಲಿ ಶಿಕ್ಷಕರಲ್ಲಿನ ಸಂಕುಚಿತ ದೃಷ್ಟಿಕೋನ ಬದಲಾಗಬೇಕು. ವಿದ್ಯಾರ್ಥಿಗಳ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಕ್ಷಮಿಸಲಾಗದ ಕೃತ್ಯಗಳನ್ನು ಮಾಡುವ ಮೂಲಕ ಮಕ್ಕಳ ಜೀವ ಆಕಸ್ಮಿಕವಾಗಿ ಕಳೆದುಕೊಳ್ಳುವಂತೆ ಮಾಡಬಾರದು ಎಂದು ಪೀಠ ತಿಳಿಸಿದೆ.

Share. Facebook Twitter LinkedIn WhatsApp Email

Related Posts

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM2 Mins Read

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM2 Mins Read

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM1 Min Read
Recent News

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM

BREAKING: ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

16/11/2025 8:54 PM
State News
KARNATAKA

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

By kannadanewsnow0916/11/2025 9:51 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ…

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM

BREAKING: ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

16/11/2025 8:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.