ಕಣ್ಣೀರು, ಟಿಪ್ಪು ತಾತನ ನೆನಪೆಂದರೆ ಚುನಾವಣೆ ಕಾಲ ಬಂದಿದೆ ಎಂದರ್ಥ – ಬಿ.ಎಲ್.ಸಂತೋಷ್

ಬೆಂಗಳೂರು: ನಾವು ಸಂಘಟನೆಯನ್ನೂ ಕಟ್ಟುತ್ತೇವೆ. ಚುನಾವಣೆ ಗೆದ್ದು ಜನರ ಸೇವೆಯನ್ನೂ ಮಾಡುತ್ತೇವೆ. ಜಗತ್ತಿನ ಕಲ್ಯಾಣದ ಯೋಚನೆಯನ್ನೂ ಮಾಡುತ್ತೇವೆ. ಕುಕ್ಕರ್ ಬಾಂಬ್‍ನ ಕೊಳಕು ರಾಜಕೀಯ ನಮ್ಮದಲ್ಲ ಎಂದು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ಇಂದು ರಾಜ್ಯ ಪ್ರಕೋಷ್ಠಗಳ ಸಮಾವೇಶ ‘ಶಕ್ತಿ ಸಂಗಮ’ದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಪ್ರಕೋಷ್ಠಗಳ ಮೊಟ್ಟ ಮೊದಲ ರಾಜ್ಯ ಸಮಾವೇಶ ಇದಾಗಿದೆ. ಇದಕ್ಕಾಗಿ ಪ್ರಕೋಷ್ಠಗಳ ಮುಖ್ಯಸ್ಥರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಅನೇಕ ವರ್ಗದ … Continue reading ಕಣ್ಣೀರು, ಟಿಪ್ಪು ತಾತನ ನೆನಪೆಂದರೆ ಚುನಾವಣೆ ಕಾಲ ಬಂದಿದೆ ಎಂದರ್ಥ – ಬಿ.ಎಲ್.ಸಂತೋಷ್