BIGG NEWS: ಬೆಂಗಳೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ನಗರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. BIGG NEWS: ಶಿವಮೊಗ್ಗದಲ್ಲಿ ಬೆಂಕಿ ಹೊತ್ತಿ ಉರಿದ ಡಸ್ಟರ್‌ ಕಾರು; ಮಾಲೀಕನ ಪತ್ತೆಗೆ ಹುಡುಕಾಟ   26 ವರ್ಷದ ಸ್ವಾತಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ.ಮಾನಸಿಕ ಖಿನ್ನತೆಯಿಂದ ಪತಿ ದಾಮೋದರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.ಗ್ಲೋಬಲ್ ವಿಲೇಜ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸ್ವಾತಿ, ಕಳೆದ ಎರಡು ವರ್ಷಗಳ ಹಿಂದೆ ದಾಮೋದರ್ ಎಂಬಾತನನ್ನು ವಿವಾಹವಾಗಿದ್ದಳು. ನಿನ್ನೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ … Continue reading BIGG NEWS: ಬೆಂಗಳೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿ ಆತ್ಮಹತ್ಯೆಗೆ ಶರಣು