ನೀತಿ ಆಯೋಗದ ಸಭೆ ಬಹಿಷ್ಕರಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತೆಲಂಗಾಣ ಸಿಎಂ ಕೆಸಿಆರ್…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ನಡೆಯುವ ನೀತಿ ಆಯೋಗದ ಆಡಳಿತ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 2019 ರಿಂದ ಇದೇ ಮೊದಲ ಬಾರಿಗೆ ಆಡಳಿತ ಮಂಡಳಿಯ ವೈಯಕ್ತಿಕ ಸಭೆ ನಡೆಯುತ್ತಿದೆ. ಆದ್ರೆ, ಈ ಸಭೆಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್(Telangana Chief Minister K Chandrashekar Rao) ಬಹಿಷ್ಕರಿಸಿದ್ದಾರೆ. ಹೌದು, ತೆಲಂಗಾಣ ಸಿಎಂ ಕೆಸಿಆರ್‌ ಶನಿವಾರ ಪ್ರಧಾನಿ ಮೋದಿ … Continue reading ನೀತಿ ಆಯೋಗದ ಸಭೆ ಬಹಿಷ್ಕರಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತೆಲಂಗಾಣ ಸಿಎಂ ಕೆಸಿಆರ್…?