ತೆಲಂಗಾಣದ ಜನರು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ – ಪ್ರಧಾನಿ ಮೋದಿ

ತೆಲಂಗಾಣ: ರಾಜ್ಯದಲ್ಲಿ ಜನತೆಯು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ದಾರಿ ಮಾಡಿಕೊಳ್ಳಲು ಬಯಸುತ್ತಿದ್ದಾರೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. BREAKING: ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಇ.ಡಿ ಸಮನ್ಸ್ ಇಂದು ಹೈದರಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಇತರ ರಾಜ್ಯಗಳಲ್ಲಿ, ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ಅದರ ಮೇಲೆ ಜನರ ನಂಬಿಕೆಯನ್ನು ಹೆಚ್ಚಿಸಲು ಕಾರಣವಾಗಿದೆ ಎಂದು ಹೇಳಿದರು. COVID19: ರಾಜ್ಯದಲ್ಲಿ ಇಂದು 826 ಮಂದಿಗೆ ಕೊರೋನಾ ಪಾಸಿಟಿವ್ ತೆಲಂಗಾಣದಲ್ಲಿಯೂ ಜನರು ಬಿಜೆಪಿಯ ಡಬಲ್ … Continue reading ತೆಲಂಗಾಣದ ಜನರು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ – ಪ್ರಧಾನಿ ಮೋದಿ