Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸೆಂಬರ್‌ನಿಂದ ಟೋಲ್ ಪ್ಲಾಜಾಗಳಿಗೆ ಮುಕ್ತಿ! ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಾರಿಯಾಗಲಿದೆ ‘ಬ್ಯಾರಿಯರ್-ಫ್ರೀ’ ಟೋಲ್ ವ್ಯವಸ್ಥೆ

25/04/2026 9:04 PM

​ಶ್ವೇತಭವನದ ವರದಿಗಾರರ ಔತಣಕೂಟಕ್ಕೂ ಮುನ್ನ ಹೋಟೆಲ್ ಮೇಲೆ ಟ್ರಂಪ್-ಎಪ್ಸ್ಟೀನ್ ಫೋಟೋಗಳ ಪ್ರದರ್ಶನ: ವಿಡಿಯೋ ವೈರಲ್

25/04/2026 8:49 PM

BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !

25/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಮಾನಸಿಕ ಆರೋಗ್ಯ’ಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಯಾರು ಕರೆ ಮಾಡಬಹುದು.?
KARNATAKA

ರಾಜ್ಯದಲ್ಲಿ ‘ಮಾನಸಿಕ ಆರೋಗ್ಯ’ಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಯಾರು ಕರೆ ಮಾಡಬಹುದು.?

By kannadanewsnow0906/11/2024 5:44 PM

ಬೆಂಗಳೂರು: ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ನಿವಾರಣೆಗೆ ಟೆಲಿ ಮನಸ್ ಆರಂಭಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಟೆಲಿ ಮನಸ್ ಪರಿಹಾರ ನೀಡಲಿದೆ. ಹಾಗಾದ್ರೇ ಯಾರು ಕರೆ ಮಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ.

ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್‌ʼ ಆ್ಯಪ್‌ ಸಹಕಾರಿಯಾಗಲಿದೆ.

ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಟೆಲಿಮನಸ್‌ ಆ್ಯಪ್‌ ಲಭ್ಯವಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. (https://t.co/GBdaeLWDSg)#TeleMANAS#MentalHealthMatters… pic.twitter.com/C1fsOFtVEc

— DIPR Karnataka (@KarnatakaVarthe) November 6, 2024

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ.

ಮಾನಸಿಕ ಆರೋಗ್ಯ ಸಮಸ್ಯೆ, ಪರೀಕ್ಷೆ ಒತ್ತಡ, ಕೌಟುಂಬಿಕ ಸಮಸ್ಯೆ, ಆರ್ಥಿಕ ಒತ್ತಡ ಸಂಬಂಧಿತ ಸಮಸ್ಯೆಗಳಿಗೆ ಟೆಲಿ ಮನಸ್‌ ಸಹಾಯವಾಣಿ 14416 ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.#TeleMANAS#MentalHealthMatters @CMofKarnataka @siddaramaiah @dineshgrao @DHFWKA pic.twitter.com/NDlVSCxDEQ

— DIPR Karnataka (@KarnatakaVarthe) November 6, 2024

ಯಾರು ಕರೆ ಮಾಡಬಹುದು?

ಕೌಟುಂಬಿಕ ಸಮಸ್ಯೆಗೆ ಒಳಗಾದವರು, ಪರೀಕ್ಷೆ ಒತ್ತಡಕ್ಕೆ ಒಳಗಾದವರು, ಆತ್ಮಹತ್ಯೆ ಆಲೋಚನೆಗಳಿಗೆ ಒಳಗಾದವರು, ಆರ್ಥಿಕ ಒತ್ತಡದಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿದವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ, ಸಹಾಯ ಪಡೆಯಬಹುದಾಗಿದೆ.

ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ.… pic.twitter.com/rgxQYmjnCj

— DIPR Karnataka (@KarnatakaVarthe) November 6, 2024

GOOD NEWS: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ

ಬಳ್ಳಾರಿ: ನ.13ರಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಿಂದ ‘ಪಿಂಚಣಿ ಅದಾಲತ್’

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಜನರನ್ನು ರಕ್ಷಿಸಲು ಸ್ಥಳೀಯ ಸಂಸ್ಥೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಈ ಕ್ರಮಕ್ಕೆ ಸೂಚನೆ

25/04/2026 6:53 PM2 Mins Read

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

25/04/2026 6:10 PM1 Min Read

BIG NEWS: ಮುಂದಿನ ದಿನಗಳಲ್ಲಿ ಅಪಮೃತ್ಯು ಭಯ, ಆಹಾರದ ಕ್ಷಾಮ; ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

25/04/2026 5:45 PM2 Mins Read
Recent News

ಡಿಸೆಂಬರ್‌ನಿಂದ ಟೋಲ್ ಪ್ಲಾಜಾಗಳಿಗೆ ಮುಕ್ತಿ! ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಾರಿಯಾಗಲಿದೆ ‘ಬ್ಯಾರಿಯರ್-ಫ್ರೀ’ ಟೋಲ್ ವ್ಯವಸ್ಥೆ

25/04/2026 9:04 PM

​ಶ್ವೇತಭವನದ ವರದಿಗಾರರ ಔತಣಕೂಟಕ್ಕೂ ಮುನ್ನ ಹೋಟೆಲ್ ಮೇಲೆ ಟ್ರಂಪ್-ಎಪ್ಸ್ಟೀನ್ ಫೋಟೋಗಳ ಪ್ರದರ್ಶನ: ವಿಡಿಯೋ ವೈರಲ್

25/04/2026 8:49 PM

BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !

25/04/2026 8:46 PM

ಐಪಿಎಲ್ ಇತಿಹಾಸದಲ್ಲೇ ದಾಖಲೆ: 265 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ ಡೆಲ್ಲಿಗೆ ಶಾಕ್ ನೀಡಿದ ಪಂಜಾಬ್ ಕಿಂಗ್ಸ್!

25/04/2026 8:30 PM
State News
KARNATAKA

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಜನರನ್ನು ರಕ್ಷಿಸಲು ಸ್ಥಳೀಯ ಸಂಸ್ಥೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಈ ಕ್ರಮಕ್ಕೆ ಸೂಚನೆ

By kannadanewsnow0925/04/2026 6:53 PM KARNATAKA 2 Mins Read

ಬೆಂಗಳೂರು: ರಾಜ್ಯದಾದ್ಯಂತ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನವು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು…

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

25/04/2026 6:10 PM

BIG NEWS: ಮುಂದಿನ ದಿನಗಳಲ್ಲಿ ಅಪಮೃತ್ಯು ಭಯ, ಆಹಾರದ ಕ್ಷಾಮ; ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

25/04/2026 5:45 PM

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

25/04/2026 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.