BIGG NEWS: ಕಾಂಗ್ರೆಸ್- ಬಿಜೆಪಿ ನಡುವೆ ದೇಗುಲ- ದರ್ಗಾ ದಂಗಲ್; ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಬಿಜೆಪಿ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಧರ್ಮ ದಂಗಲ್ ಕಿಚ್ಚು ಜೋರಾಗಿದೆ. ಬಿಜೆಪಿ ಕಾಂಗ್ರೆಸ್ ಮಧ್ಯೆ ದೇವಸ್ಥಾನ ವರ್ಸಸ್ ದರ್ಗಾ ವಾರ್ ಶುರುವಾದಂತೆ ಆಗಿದೆ. BIGG NEWS: ಮಂಗಳೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾಳಿ; ಆರೋಪಿ ಪೊಲೀಸರ ವಶಕ್ಕೆ ಹುಬ್ಬಳ್ಳಿ – ಧಾರವಾಡ ದೇವಸ್ಥಾನಗಳ ತೆರವಾದಾಗ ಸುಮ್ಮನಿದ್ದ ಸಿದ್ದರಾಮಯ್ಯ ದರ್ಗಾ ತೆರವಿನ ಬಗ್ಗೆ ಸಿಡಿದಿದ್ದೇಕೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನೆ ಮಾಡಿದೆ.ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಪೋಸ್ಟ್ … Continue reading BIGG NEWS: ಕಾಂಗ್ರೆಸ್- ಬಿಜೆಪಿ ನಡುವೆ ದೇಗುಲ- ದರ್ಗಾ ದಂಗಲ್; ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಬಿಜೆಪಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed