“ದೇವಾಲಯದ ಹಣ ದೇವರಿಗೆ ಸೇರಿದ್ದು, ಬ್ಯಾಂಕ್ ಬಳಸುವಂತಿಲ್ಲ” : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ : ದೇವಸ್ಥಾನಕ್ಕೆ ದೇಣಿಗೆಯಾಗಿ ಸ್ವೀಕರಿಸಿದ ಹಣದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ದೇವಸ್ಥಾನಕ್ಕೆ ದೇಣಿಗೆ ನೀಡುವ ಹಣ ದೇವರಿಗೆ ಸೇರಿದ್ದು, ಅದನ್ನು ಯಾವುದೇ ಸಹಕಾರಿ ಬ್ಯಾಂಕ್’ನ್ನ ಉಳಿಸಲು ಅಥವಾ ಶ್ರೀಮಂತಗೊಳಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಕೇರಳದ ಕೆಲವು ಸಹಕಾರಿ ಬ್ಯಾಂಕ್‌’ಗಳ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದ್ದು, ತಿರುನೆಲ್ಲಿ ದೇವಸ್ಥಾನ ದೇವಸ್ವಂನ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ … Continue reading “ದೇವಾಲಯದ ಹಣ ದೇವರಿಗೆ ಸೇರಿದ್ದು, ಬ್ಯಾಂಕ್ ಬಳಸುವಂತಿಲ್ಲ” : ಸುಪ್ರೀಂ ಕೋರ್ಟ್ ಮಹತ್ವದ ಆದೇಶ