BIG NEWS: ತುಮಕೂರಿನಲ್ಲಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದ ಟೆಂಪೋ ಟ್ರಾವೆಲರ್: ಸ್ವಲ್ಪದರಲ್ಲೇ 10 ಮಂದಿ ಪ್ರಾಣಾಪಾಯದಿಂದ ಪಾರು

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಕ್ರಾಸ್ ಬಳಿಯಲ್ಲಿ ನಡು ರಸ್ತೆಯಲ್ಲಿಯೇ ನೋಡ ನೋಡುತ್ತಿದ್ದಂತೇ ಟೆಂಪೋ ಟ್ರಾವೆಲ್ ಒಂದು ಧಗಧಗಿಸಿ ಹೊತ್ತಿ ಉರಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅದರಲ್ಲಿದ್ದಂತ 10 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. BIG BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಬಂಧನದ ಭೀತಿ: ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಕ್ರಾಸ್ ಬಳಿಯಲ್ಲಿ ಟೆಂಪೋ ಟ್ರಾವೆಲ್ ಒಂದರ ಇಂಜಿನ್ ನಲ್ಲಿ ಬೆಂಕಿ … Continue reading BIG NEWS: ತುಮಕೂರಿನಲ್ಲಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದ ಟೆಂಪೋ ಟ್ರಾವೆಲರ್: ಸ್ವಲ್ಪದರಲ್ಲೇ 10 ಮಂದಿ ಪ್ರಾಣಾಪಾಯದಿಂದ ಪಾರು