Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM

BREAKING : ನೆದರ್ಲ್ಯಾಂಡ್ಸ್’ನ ಪ್ರಧಾನ ಮಂತ್ರಿಯಾಗಿ ಅತ್ಯಂತ ಕಿರಿಯ, ಸಲಿಂಗಕಾಮಿ ‘ರಾಬ್ ಜೆಟ್ಟನ್’ ಪ್ರಮಾಣವಚನ ಸ್ವೀಕಾರ

23/02/2026 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್: ಬೆದರಿಕೆ ಕೇಸ್ ವಿಚಾರಣೆ ಮುಂದೂಡಿಕೆ
KARNATAKA

BREAKING NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್: ಬೆದರಿಕೆ ಕೇಸ್ ವಿಚಾರಣೆ ಮುಂದೂಡಿಕೆ

By kannadanewsnow0922/11/2024 4:04 PM

ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಉದ್ಯಮಿ ವಿಜಯ್ ಟಾಟಾಗೆ 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾದಂತ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.12ಕ್ಕೆ ಮುಂದೂಡಿಕೆ ಮಾಡಿದೆ.

ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಬೆದರಿಕೆ ಪ್ರಕರಣದಲ್ಲಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೆ ಪ್ರಕರಣಕ್ಕೆ ನೀಡಿದ್ದಂತ ಮಧ್ಯಂತರ ಆದೇಶವನ್ನು ವಿಸ್ತರಿಸಿ ಆದೇಶಿ, ವಿಚಾರಣೆ ಮುಂದೂಡಿತು. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ.

ಅಂದಹಾಗೇ ಉದ್ಯಮಿ ವಿಜಯ್ ಟಾಟಾ ಅವರು ನೀಡಿದ್ದಂತ ದೂರು ಆಧರಿಸಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ಎಂ ರಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.

BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Prajwal Revanna

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

Share. Facebook Twitter LinkedIn WhatsApp Email

Related Posts

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM2 Mins Read

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM3 Mins Read

BIG NEWS : ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ : ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು!

23/02/2026 4:21 PM1 Min Read
Recent News

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM

BREAKING : ನೆದರ್ಲ್ಯಾಂಡ್ಸ್’ನ ಪ್ರಧಾನ ಮಂತ್ರಿಯಾಗಿ ಅತ್ಯಂತ ಕಿರಿಯ, ಸಲಿಂಗಕಾಮಿ ‘ರಾಬ್ ಜೆಟ್ಟನ್’ ಪ್ರಮಾಣವಚನ ಸ್ವೀಕಾರ

23/02/2026 4:44 PM

BREAKING : ತಮಿಳುನಾಡಿನಲ್ಲಿ ಅಂತಿಮ ‘SIR’ ಪಟ್ಟಿ ಬಿಡುಗಡೆ, ರಾಜ್ಯದಲ್ಲಿ ಈಗ 5.6 ಕೋಟಿ ಜನರು ಮಾತ್ರ ಮತದಾರರು!

23/02/2026 4:28 PM
State News
KARNATAKA

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

By kannadanewsnow0923/02/2026 4:55 PM KARNATAKA 2 Mins Read

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು…

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM

BIG NEWS : ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ : ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು!

23/02/2026 4:21 PM

BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ!

23/02/2026 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.