BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್: ಬಿ-ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲವೆಂದ ಕೋರ್ಟ್

ಬೆಂಗಳೂರು: ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಪ್ರಶ್ನಿಸಿದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಬಗ್ಗೆ ಆದೇಶವನ್ನು ಸದ್ಯಕ್ಕೆ ನೀಡುವುದಿಲ್ಲ. ತನಿಖೆ ಮುಂದುವರೆಯಲಿ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಮುಡಾ ಕೇಸಲ್ಲಿ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಲೋಕಾಯುಕ್ತದ ಬಿ-ರಿಪೋರ್ಟ್ ವಿರುದ್ಧ … Continue reading BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್: ಬಿ-ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲವೆಂದ ಕೋರ್ಟ್