BIGG NEWS: ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಟೆಂಡರ್- ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಬೀರೂರು- ತಾಳಗುಪ್ಪ ರೈಲ್ವೆ ಮಾರ್ಗ ಹೆಚ್ಚಿನ ರೈಲುಗಳನ್ನು ಬಿಟ್ಟಿದ್ದಾರೆ. ಇದೀಗ ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಟೆಂಡರ್ ಕರೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. BIGG NEWS: ಆ.28ಕ್ಕೆ ಸೂಪರ್‌ಟೆಕ್‌ನ ಅವಳಿ ಟವರ್‌ ನೆಲಸಮ; ಅವಧಿ ವಿಸ್ತರಿಸಿದ ಸುಪ್ರೀಂಕೋರ್ಟ್‌   ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಕಾಮಗಾರಿ ವೆಚ್ಚದ ಮೊತ್ತ 532 ರೂಪಾಯಿ ಕೋಟಿ. ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯ 30 ಹಳ್ಳಿಗಳಲ್ಲಿ, 48 ಕಿಮೀ ಮಾರ್ಗದಲ್ಲಿ ರೈಲುಹಳಿಗಳನ್ನು ಅಳವಡಿಸಲಾಗುವುದು ಎಂದರು. ಭೂಸ್ವಾಧೀನಕ್ಕೆ 130 ರೂಪಾಯಿ … Continue reading BIGG NEWS: ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಟೆಂಡರ್- ಬಿ.ವೈ.ರಾಘವೇಂದ್ರ