BIGG NEWS: ಕರಾವಳಿಯಲ್ಲಿ ಗುಪ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ: ರಘುಪತಿ ಭಟ್​​ ಗಂಭೀರ ಆರೋಪ

ಉಡುಪಿ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಸಿಎಫ್​​ಐ, ಪಿಎಫ್​ಐ ಸಂಘಟನೆಗಳು ಉಗ್ರರಿಗೆ ಸಹಕಾರ ಕೊಡುತ್ತಿವೆ. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ​ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್​​ ಗಂಭೀರ ಆರೋಪ ಮಾಡಿದ್ದಾರೆ. ಪದೇ ಪದೇ ಆಹಾರ ಬಿಸಿ ಮಾಡಿ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿ..! ತಜ್ಞರ ಮಾಹಿತಿ   ನಗರದಲ್ಲಿ ಮಾತನಾಡಿದ ಅವರು, ಬಾಬರ್​ನ ಕಾಲದಿಂದಲೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಸಾವಿರಾರು ವರ್ಷದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಒದ್ದಾಡುತ್ತಿದ್ದಾರೆ. … Continue reading BIGG NEWS: ಕರಾವಳಿಯಲ್ಲಿ ಗುಪ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ: ರಘುಪತಿ ಭಟ್​​ ಗಂಭೀರ ಆರೋಪ