Breaking news:‌ ಕಾಶ್ಮೀರದಲ್ಲಿ ಭಯೋತ್ಪಾದಕನ ಸೆರೆ: ಭಾರತದ ಮೇಲೆ ದಾಳಿ ಮಾಡಲು ಪಾಕ್ ಕರ್ನಲ್ 30,000 ರೂ. ನೀಡಿದ್ದಾರೆ ಎಂದ ಉಗ್ರ

ನವದೆಹಲಿ: ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ಪಾಕ್‌ ಭಯೋತ್ಪಾದಕನನ್ನು ಭಾರತೀಯ ಸೇನೆ ಸೆರೆಹಿಡಿದಿದೆ. ಬಂಧಿತ ವ್ಯಕ್ತಿ ಈ ಹಿಂದೆ ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದಕ್ಕಾಗಿ ಬಂಧಿಸಲಾಗಿತ್ತು. ಆದರೆ, ಮಾನವೀಯ ಆಧಾರದ ಮೇಲೆ ವಾಪಸ್ ಕಳುಹಿಸಲಾಗಿತ್ತು. ಆದ್ರೆ, ಇದೀಗ ಮತ್ತೆ ಭಾರತೀಯ ಸೇನೆಗೆ ಸಿಕ್ಕಿಬಿದ್ದಿದ್ದು, ಪಾಕಿಸ್ತಾನ ಸೇನೆಯ ಕರ್ನಲ್ ಭಾರತೀಯ ಪೋಸ್ಟ್‌ನ ಮೇಲಿನ ದಾಳಿಗಾಗಿ 30,000 (ಪಾಕಿಸ್ತಾನದ ಕರೆನ್ಸಿ) ನೀಡಿದ್ದಾನೆ ಎಂದು ಆರೋಪಿ ಹೇಳಿದ್ದಾನೆ. #WATCH | Tabarak Hussain, … Continue reading Breaking news:‌ ಕಾಶ್ಮೀರದಲ್ಲಿ ಭಯೋತ್ಪಾದಕನ ಸೆರೆ: ಭಾರತದ ಮೇಲೆ ದಾಳಿ ಮಾಡಲು ಪಾಕ್ ಕರ್ನಲ್ 30,000 ರೂ. ನೀಡಿದ್ದಾರೆ ಎಂದ ಉಗ್ರ