BIGG NEWS : ‘ಬೆಂಕಿ ಪೊಟ್ಟಣ’ ಬಳಸಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ಶಂಕಿತ ಉಗ್ರ : ಪೊಲೀಸರ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಶಿವಮೊಗ್ಗ  : ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಹಲವು ಸ್ಪೋಟಕ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಇದೀಗ ಶಂಕಿತ ಉಗ್ರರು  ಬೆಂಕಿ ಪೊಟ್ಟಣ್ಣ ಬಳಸಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.  ಬಂಧಿತ ಉಗ್ರ ಯಾಸೀನ್‌  ಶಿವಮೊಗ್ಗದ ರಾಮ್‌ದೇವ್‌ ಪ್ರಾವಿಜನ್‌ ಸ್ಟೋರ್‌ ಗೆ ತೆರಳಿ ಬೆಂಕಿ ಪೊಟ್ಟಣ ಖರೀದಿ ಮಾಡಿದ್ದನು. ಇಂದು ವಿಚಾರಣೆಯಲ್ಲಿ ಪೊಲೀಸರಿಗೆ ವಿಷಯ ಗೊತ್ತಾಗಿದ್ದು, ಇಂದು ಅಂಗಡಿಗೆ ಶಂಕಿತ ಉಗ್ರರನನ್ನು ಕರೆ ತಂದು ಪೊಲೀಸರು … Continue reading BIGG NEWS : ‘ಬೆಂಕಿ ಪೊಟ್ಟಣ’ ಬಳಸಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ಶಂಕಿತ ಉಗ್ರ : ಪೊಲೀಸರ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ