BIGG NEWS: ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ: ಮುತಾಲಿಕ್

ಬೆಂಗಳೂರು: ಶಿವಮೊಗ್ಗದ ತೀರ್ಥಹಳ್ಳಿಯಲ್ಲಿರುವ ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. BIGG NEWS: ಮಂಡ್ಯದಲ್ಲಿ ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ   ನಗರದಲ್ಲಿ ಮಾತನಾಡಿದ ಅವರು, ಪಿಎಫ್‌ಐ ಸಂಘಟನೆ ಬ್ಯಾನ್ ಮಾಡಿದ್ರೂ, ಮಾನಸಿಕತೆ ಬ್ಯಾನ್ ಆಗಿಲ್ಲ. ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚಾಗುತ್ತಿದೆ. ಅಲ್ಲಿಗೆ ವಿಶೇಷ ಪಡೆಯ ಅಗತ್ಯ ಕರಾವಳಿ ಭಾಗಕ್ಕೆ ಅಗತ್ಯವಿದೆ. ಪಿಎಫ್‌ಐ ಮಾತ್ರವಲ್ಲ ಎಸ್‌ಡಿಪಿಐ ಕೂಡ ಬ್ಯಾನ್ ಆಗ್ಬೇಕು. ಇವರು … Continue reading BIGG NEWS: ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ: ಮುತಾಲಿಕ್