ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಕೆ ಮಾಡಿ. ಯಾವುದೇ ಕಾರಣಕ್ಕೂ ಕಾಲರಾ ಹೆಚ್ಚಾಗದಂತೆ, ಅಸ್ವಸ್ಥತೆಯ ಪ್ರಕರಣಗಳು ವರದಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. … Continue reading ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ