Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾಕ್ಷ್ಯಾಧಾರ ಸಮಂಜಸ, ನಂಬಲರ್ಹ, ವಿಶ್ವಾಸಾರ್ಹವಾಗಿದ್ದರೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರತ್ಯಕ್ಷ ಸಾಕ್ಷಿಯೊಬ್ಬ ಕೊಲೆಯಾದವರ ನಿಕಟ ಸಂಬಂಧಿ ಎಂಬ ಕಾರಣಕ್ಕೆ ಆ ಸಾಕ್ಷ್ಯವನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂಬುದಾಗಿ ಹೈಕೋರ್ಟ್ ಕೊಲೆ ಪ್ರಕರಣದಲ್ಲಿ ಮೃತರ ತಂದೆ ಹಾಗೂ ಸಹೋದರನ ಸಾಕ್ಷ್ಯ ಆಧರಿಸಿ ಇಬ್ಬರಿಗೆ ವಿಧಿಸಲಾಗಿದ್ದಂತ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ.

ಕೊಲೆ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ ಹತ್ಯೆಗೀಡಾದರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ, ನಂಬಲರ್ಹ ಮತ್ತು ವಿಶ್ವಾಸಾರ್ಹವಾಗಿದ್ದರೇ ಅದನ್ನು ಪರಿಗಣಿಸಬಹುದು ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಏನಿದು ಪ್ರಕರಣ?

ವಿಜಯಪುರದ ಅಮಸಿದ್ದ ಬರಕಡೆ ಕೊಲೆ ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿ, ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಂತ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಕಾಮಣ್ಣ(42) ಹಾಗೂ ಸೋಮಲಿಂಗ (36) ಅರ್ಜಿ ಸಲ್ಲಿಸಿದ್ದರು.

ವಿಜಯಪುರದ ಕನ್ನೂರು ಗ್ರಾಮದಲ್ಲಿ 5 ಎಕರೆ ಭೂಮಿನ್ನು ಮಲ್ಲಪ್ಪ ಬರಕಡೆ ಎಂಬುವರು ಕಾಮಣ್ಣನ ಸಂಬಂಧಿ ರುದ್ರಪ್ಪ ಅವರಿಂದ ಖರೀದಿಸಿದ್ದರು. ಈ ಜಮೀನನ್ನು ಹಿಂದಿರುಗಿಸಬೇಕೆಂಬ ಕಾಮಣ್ಣನ ಒತ್ತಾಯಕ್ಕೆ ಮಲ್ಲಪ್ಪ ನಿರಾಕರಿಸಿದ್ದರು. ಅಲ್ಲದೇ ಮಲ್ಲಪ್ಪನ ಬೆಂಬಲಕ್ಕೆ ಸಹೋದರ ಅಮರಸಿದ್ದ ಬರಕಡೆ ನಿಂತಿದ್ದರು.

ಈ ವಿಚಾರವಾಗಿ ಕೋಪಗೊಂಡ ಕಾಮಣ್ಣ ಮತ್ತು ಇತರೆ ಆರೋಪಿಗಳು ಸೆ.19, 2013ರಂದು ಸಂಜೆ ತನ್ನ ಜಮೀನಿನಲ್ಲಿದ್ದ ಅಮರಸಿದ್ದ ಬರಕಡೆಯನ್ನು ಕೊಲೆಗೈದಿದ್ದರು. ಈ ಸಂಬಂಧ ಮೃತನ ತಂದೆ ಶಂಕರಪ್ಪ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಸ್ ದಾಖಲಿಸಿಕೊಂಡು, ಕೊಲೆ ಅಪರಾದದಡಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದಂತ ವಿಜಯಪುರದ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಾಮಣ್ಣ ಹಾಗೂ ಸೋಮಲಿಂಗ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಮತ್ತು ತಲಾ 30 ಸಾವಿರ ದಂಡವನ್ನು ಮಾ.28, 2017ರಲ್ಲಿ ವಿಧಿಸಿ ಆದೇಶಿಸಿತ್ತು. ಈ ಆದೇಶವನ್ನು ರದ್ದು ಕೋರಿ ಮೊದಲ ಆರೋಪಿ ಕಾಮಣ್ಣ ಹಾಗೂ 4ನೇ ಆರೋಪಿ ಸೋಮಲಿಂಗಾ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಕ್ರಿಮಿನಲ್ ಮೇಲ್ಮನವಿಯನ್ನು ವಿಚಾರಣೆ ನಡೆಸಿದಂತ ನ್ಯಾಯೂರ್ತಿ ಎಸ್ ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ದ್ವಿ ಸದಸ್ಯ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷ್ಯಿಸುವಂತಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ, ಮಹತ್ವದ ತೀರ್ಪು ನೀಡಿದೆ.

ಕೋಳಿ ಮೊದಲಾ? ಮೊಟ್ಟೆ ಮೊದಲಾ? ವಿಜ್ಞಾನಿಗಳ ಉತ್ತರ ಹೀಗಿದೆ…!

‘ದೋಸೆ ಪ್ರಿಯ’ರಿಗೆ ಗುಡ್ ನ್ಯೂಸ್: ಶೀಘ್ರವೇ KMFನಿಂದ ‘ನಂದಿನಿ ದೋಸೆ ಹಿಟ್ಟು’ ಬಿಡುಗಡೆ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.