Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ಹತ್ಯೆಗೀಡಾದವನ ಬಂಧುಗಳ ‘ಸಾಕ್ಷ್ಯ’ ನಿರ್ಲಕ್ಷ್ಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0915/10/2024 11:48 AM

ಬೆಂಗಳೂರು: ಸಾಕ್ಷ್ಯಾಧಾರ ಸಮಂಜಸ, ನಂಬಲರ್ಹ, ವಿಶ್ವಾಸಾರ್ಹವಾಗಿದ್ದರೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರತ್ಯಕ್ಷ ಸಾಕ್ಷಿಯೊಬ್ಬ ಕೊಲೆಯಾದವರ ನಿಕಟ ಸಂಬಂಧಿ ಎಂಬ ಕಾರಣಕ್ಕೆ ಆ ಸಾಕ್ಷ್ಯವನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂಬುದಾಗಿ ಹೈಕೋರ್ಟ್ ಕೊಲೆ ಪ್ರಕರಣದಲ್ಲಿ ಮೃತರ ತಂದೆ ಹಾಗೂ ಸಹೋದರನ ಸಾಕ್ಷ್ಯ ಆಧರಿಸಿ ಇಬ್ಬರಿಗೆ ವಿಧಿಸಲಾಗಿದ್ದಂತ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ.

ಕೊಲೆ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ ಹತ್ಯೆಗೀಡಾದರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ, ನಂಬಲರ್ಹ ಮತ್ತು ವಿಶ್ವಾಸಾರ್ಹವಾಗಿದ್ದರೇ ಅದನ್ನು ಪರಿಗಣಿಸಬಹುದು ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಏನಿದು ಪ್ರಕರಣ?

ವಿಜಯಪುರದ ಅಮಸಿದ್ದ ಬರಕಡೆ ಕೊಲೆ ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿ, ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಂತ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಕಾಮಣ್ಣ(42) ಹಾಗೂ ಸೋಮಲಿಂಗ (36) ಅರ್ಜಿ ಸಲ್ಲಿಸಿದ್ದರು.

ವಿಜಯಪುರದ ಕನ್ನೂರು ಗ್ರಾಮದಲ್ಲಿ 5 ಎಕರೆ ಭೂಮಿನ್ನು ಮಲ್ಲಪ್ಪ ಬರಕಡೆ ಎಂಬುವರು ಕಾಮಣ್ಣನ ಸಂಬಂಧಿ ರುದ್ರಪ್ಪ ಅವರಿಂದ ಖರೀದಿಸಿದ್ದರು. ಈ ಜಮೀನನ್ನು ಹಿಂದಿರುಗಿಸಬೇಕೆಂಬ ಕಾಮಣ್ಣನ ಒತ್ತಾಯಕ್ಕೆ ಮಲ್ಲಪ್ಪ ನಿರಾಕರಿಸಿದ್ದರು. ಅಲ್ಲದೇ ಮಲ್ಲಪ್ಪನ ಬೆಂಬಲಕ್ಕೆ ಸಹೋದರ ಅಮರಸಿದ್ದ ಬರಕಡೆ ನಿಂತಿದ್ದರು.

ಈ ವಿಚಾರವಾಗಿ ಕೋಪಗೊಂಡ ಕಾಮಣ್ಣ ಮತ್ತು ಇತರೆ ಆರೋಪಿಗಳು ಸೆ.19, 2013ರಂದು ಸಂಜೆ ತನ್ನ ಜಮೀನಿನಲ್ಲಿದ್ದ ಅಮರಸಿದ್ದ ಬರಕಡೆಯನ್ನು ಕೊಲೆಗೈದಿದ್ದರು. ಈ ಸಂಬಂಧ ಮೃತನ ತಂದೆ ಶಂಕರಪ್ಪ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಸ್ ದಾಖಲಿಸಿಕೊಂಡು, ಕೊಲೆ ಅಪರಾದದಡಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದಂತ ವಿಜಯಪುರದ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಾಮಣ್ಣ ಹಾಗೂ ಸೋಮಲಿಂಗ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಮತ್ತು ತಲಾ 30 ಸಾವಿರ ದಂಡವನ್ನು ಮಾ.28, 2017ರಲ್ಲಿ ವಿಧಿಸಿ ಆದೇಶಿಸಿತ್ತು. ಈ ಆದೇಶವನ್ನು ರದ್ದು ಕೋರಿ ಮೊದಲ ಆರೋಪಿ ಕಾಮಣ್ಣ ಹಾಗೂ 4ನೇ ಆರೋಪಿ ಸೋಮಲಿಂಗಾ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಕ್ರಿಮಿನಲ್ ಮೇಲ್ಮನವಿಯನ್ನು ವಿಚಾರಣೆ ನಡೆಸಿದಂತ ನ್ಯಾಯೂರ್ತಿ ಎಸ್ ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ದ್ವಿ ಸದಸ್ಯ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷ್ಯಿಸುವಂತಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ, ಮಹತ್ವದ ತೀರ್ಪು ನೀಡಿದೆ.

ಕೋಳಿ ಮೊದಲಾ? ಮೊಟ್ಟೆ ಮೊದಲಾ? ವಿಜ್ಞಾನಿಗಳ ಉತ್ತರ ಹೀಗಿದೆ…!

‘ದೋಸೆ ಪ್ರಿಯ’ರಿಗೆ ಗುಡ್ ನ್ಯೂಸ್: ಶೀಘ್ರವೇ KMFನಿಂದ ‘ನಂದಿನಿ ದೋಸೆ ಹಿಟ್ಟು’ ಬಿಡುಗಡೆ

Share. Facebook Twitter LinkedIn WhatsApp Email

Related Posts

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM1 Min Read

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM1 Min Read
Recent News

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM
State News
KARNATAKA

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

By kannadanewsnow0904/03/2026 5:45 PM KARNATAKA 1 Min Read

ಬೆಂಗಳೂರು: ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿಗಳು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶಿಸಿದ್ದಾರೆ.…

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.