Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೆಸ್ಸಿ ಜೊತೆ ಫೋಟೋಗೆ 30 ಲಕ್ಷ ರೂ.’ : ಆಯೋಜಕ ಸತಾದ್ರು ದತ್ತ ಕೋಲ್ಕತ್ತಾ ಮನೆ ಮೇಲೆ ದಾಳಿ

20/12/2025 6:56 PM

BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ

20/12/2025 6:32 PM

GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 

20/12/2025 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ
SPORTS

ಇಂದಿನಿಂದ ಬೆಂಗಳೂರಲ್ಲಿ 6ನೇ ಆವೃತ್ತಿಯ ‘ಅಂತರ್ ರಾಜ್ಯ ಹಾಕಿ ಕಪ್ ಪಂದ್ಯಾವಳಿ’ ಆರಂಭ: 20 ತಂಡಗಳು ಭಾಗಿ

By kannadanewsnow0910/01/2025 12:12 PM

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.

ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.

ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ. ಇಂದಿನಿಂದ ಜನವರಿ 12ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ. ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.

ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್‌ ಪಿಳ್ಳೈ ವಿತರಿಸಲಿದ್ದಾರೆ.

ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್‌ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್‌ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.

ಕ್ಯೂನೆಟ್‌ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!

BIG NEWS: ಬೇರೆ  ರಾಜ್ಯಕ್ಕೆ ತೆರಳಲು ಅನುಮತಿ ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ!

Share. Facebook Twitter LinkedIn WhatsApp Email

Related Posts

BREAKING : 2026ರ ‘ಟಿ20 ವಿಶ್ವಕಪ್’ಗೆ ಬಲಿಷ್ಠ ಭಾರತ ತಂಡ ಪ್ರಕಟ ; ‘ಸೂರ್ಯಕುಮಾರ್’ ನಾಯಕ, ‘ಗಿಲ್’ ಔಟ್ |T20 World 2026

20/12/2025 2:41 PM1 Min Read

BREAKING : ಗುಂಪು ಹಿಂಸಾಚಾರದಲ್ಲಿ ಗುಂಡು ಹಾರಿಸಿ ಈಕ್ವೆಡಾರ್ ಫುಟ್ಬಾಲ್ ಆಟಗಾರ ‘ಮಾರಿಯೋ ಪಿನೆಡಾ’ ಹತ್ಯೆ!

18/12/2025 5:43 PM1 Min Read
Shubman Gill

BREAKING: ಗಾಯದ ಕಾರಣದಿಂದಾಗಿ ಲಕ್ನೋ ಟಿ20ಐನಿಂದ ಶುಭಮನ್ ಗಿಲ್ ಹೊರಗುಳಿದಿದ್ದಾರೆ: ವರದಿ | Shubman Gill

17/12/2025 6:41 PM1 Min Read
Recent News

‘ಮೆಸ್ಸಿ ಜೊತೆ ಫೋಟೋಗೆ 30 ಲಕ್ಷ ರೂ.’ : ಆಯೋಜಕ ಸತಾದ್ರು ದತ್ತ ಕೋಲ್ಕತ್ತಾ ಮನೆ ಮೇಲೆ ದಾಳಿ

20/12/2025 6:56 PM

BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ

20/12/2025 6:32 PM

GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 

20/12/2025 6:19 PM

‘ಮೊಟ್ಟೆ’ ಮಾನವ ಸೇವನೆಗೆ ಸುರಕ್ಷಿತ, ‘ಕ್ಯಾನ್ಸರ್’ಕಾರಕ ಅಂಶ ಪತ್ತೆಯಾಗಿಲ್ಲ ; ‘FSSAI’

20/12/2025 6:15 PM
State News
KARNATAKA

BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ

By kannadanewsnow0920/12/2025 6:32 PM KARNATAKA 1 Min Read

ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ…

GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 

20/12/2025 6:19 PM

ಬೆಂಗಳೂರಲ್ಲಿ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಒಂದು ರೈಲು ಸಂಚಾರ ಸ್ಥಗಿತ

20/12/2025 5:56 PM

ನಿಮ್ಮ ಅದೃಷ್ಟ ಬದಲಾಗಬೇಕೇ? ಮನೆಯ ಈ ದಿಕ್ಕಿನಲ್ಲಿ ತಾಮ್ರಲೋಹದ ಸೂರ್ಯ ಫಲಕ ಇರಿಸಿ

20/12/2025 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.