ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ

ಬೆಂಗಳೂರು: ಬೈಕಿನಲ್ಲಿ ತೆರಳುತ್ತಿದ್ದಂತ ಅಕ್ಷಯ್ ಮೇಲೆ ಮರದ ಕೊಂಬೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಕೋಮಾಕ್ಕೆ ಜಾರಿದ್ದಂತ ಅವರಿಗೆ ಚಿಕಿತ್ಸೆ ಫಲಕಾರಿಯಾಗಲೇ ಮೃತಪಟ್ಟಿದ್ದರು. ಇಂತಹ ಅಕ್ಷಯ್ ಸಾವಿನಲ್ಲೂ ಕುಟುಂಬಸ್ಥರು ಆತನ ಕಣ್ಣು ದಾನಕ್ಕೆ ತೀರ್ಮಾನಿಸಿದ್ದಾರೆ. ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾರೆ. ಹೌದು … Continue reading ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ ಕುಟುಂಬಸ್ಥರು: ನೇತ್ರದಾನಕ್ಕೆ ತೀರ್ಮಾನ