ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ. ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ. ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯನ್ನು ನುಡಿಯಲಾಗಿದ್ದು ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ, ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ … Continue reading ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್: ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ನುಡಿ
Copy and paste this URL into your WordPress site to embed
Copy and paste this code into your site to embed