BIGG NEWS : ವಿಜಯನಗರದಲ್ಲಿ ತಿರುಗುತ್ತಿದ್ದ ಫ್ಯಾನ್‌ಗೆ ಕೈಯಿಟ್ಟ ಬಾಲಕದ ಬೆರಳು ಕಟ್‌ : ಶಸ್ತ್ರಚಿಕಿತ್ಸೆ ಮೂಲಕ ʼ ಮರುಜೀವ ನೀಡಿದ ವೈದ್ಯರುʼ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ತಿರುಗುತ್ತಿದ್ದ ಫ್ಯಾನ್ ನಲ್ಲಿ ಆಕಸ್ಮಿಕವಾಗಿ ಕೈಯಿಟ್ಟು ತೋರುಬೆರಳು ತುಂಡರಿಸಿಕೊಂಡಿದ್ದ ಬಾಲಕನ ತುಂಡಾದ ಬೆರಳನ್ನು ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಮರುಜೋಡಿಸಿ ಅದಕ್ಕೆ ಮರು ಜೀವ ನೀಡಿದ ಅಪರೂಪದ ಘಟನೆ ಬೆಳಕಿಗೆ ಬಂದಿದೆ BREAKING NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿಯ ಗ್ರಾಮದ ಪಾಂಡುರಂಗಪ್ಪ (13) ಎಂಬ ಯುವಕನ ಬೆರಳಿಗೆ ಶಸ್ತ್ರಚಿಕಿತ್ಸೆ ಮೂಲಕ ಕೂಡ್ಲಿಗಿ ಆಸ್ಪತ್ರೆಯ … Continue reading BIGG NEWS : ವಿಜಯನಗರದಲ್ಲಿ ತಿರುಗುತ್ತಿದ್ದ ಫ್ಯಾನ್‌ಗೆ ಕೈಯಿಟ್ಟ ಬಾಲಕದ ಬೆರಳು ಕಟ್‌ : ಶಸ್ತ್ರಚಿಕಿತ್ಸೆ ಮೂಲಕ ʼ ಮರುಜೀವ ನೀಡಿದ ವೈದ್ಯರುʼ