Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು

23/07/2025 6:48 PM

BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

23/07/2025 6:30 PM

BREAKING: ಕರ್ನಾಟಕದ ಜನತೆಗೆ ಬಿಗ್ ಶಾಕ್: ಜುಲೈ.25ರಂದು ವರ್ತಕರ ಬಂದ್ ಫಿಕ್ಸ್

23/07/2025 6:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ
KARNATAKA

BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

By kannadanewsnow0923/07/2025 6:30 PM

ಬೆಂಗಳೂರು: ವಾಣಿಜ್ಯ ತೆರಿಗೆ ನೋಟಿಸ್ ವಿರೋಧಿಸಿ ಜುಲೈ.25ರಂದು ವರ್ತಕರು ಕರೆ ನೀಡಿದ್ದಂತ ಬಂದ್ ವಾಪಾಸ್ ಪಡೆಯಲಾಗಿದೆ ಎನ್ನಲಾಗುತ್ತಿತ್ತು. ಆದರೇ ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಜುಲೈ.25ರಂದು ಕರೆ ನೀಡಿದ್ದಂತ ಬಂದ್ ವಾಪಾಸ್ಸು ಪಡೆದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಂದ್ ಗೆ ಕರೆ ಕೊಟ್ಟಿರುವವರನ್ನು ಬಿಟ್ಟು ಬೇರೆಯವರ ಜೊತೆಗೆ ಸಭೆ ನಡೆಸಿದ್ದಾರೆ. ಬೇರೆಯವರ ಜೊತೆ ಸಭೆ ನಡೆಸಿ ಬಂದ್ ಹಿಂಪಡೆದಿರುವುದಾಗಿ ಸಿಎಂ ಹೇಳಿದ್ದಾರೆ ಎಂದರು.

ಇದು ಸರಿಯಲ್ಲ. ನಾವು ಮುಷ್ಕರ ವಾಪಾಸ್ ಪಡೆದಿಲ್ಲ ಎಂಬುದಾಗಿ ಸಂಘದ ಅಧ್ಯಕ್ಷ ರವಿಶೆಟ್ಟಿ ಬೈಂದೂರು ತಿಳಿಸಿದರು.

ಜುಲೈ.25ರಂದು ಎಲ್ಲಾ ಕಾಂಡಿಮೆಂಟ್ಸ್, ಬೇಕರಿ, ಅಂಗಡಿಗಳು ಬಂದ್ ಆಗುತ್ತೆ. ಸಿಎಂ ಸಿದ್ಧರಾಮಯ್ಯ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದರು.

ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು ಎಂದು ಹೇಳಿದ್ದಾರೆ.

ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು

23/07/2025 6:48 PM2 Mins Read

BREAKING: ಕರ್ನಾಟಕದ ಜನತೆಗೆ ಬಿಗ್ ಶಾಕ್: ಜುಲೈ.25ರಂದು ವರ್ತಕರ ಬಂದ್ ಫಿಕ್ಸ್

23/07/2025 6:24 PM1 Min Read

BREAKING: ರಾಜ್ಯದ ವರ್ತಕರಿಗೆ ಭರ್ಜರಿ ಸಿಹಿಸುದ್ದಿ: ಹಳೆಯ ಬಾಕಿ ತೆರಿಗೆ ಮನ್ನಾ- ಸಿಎಂ ಸಿದ್ಧರಾಮಯ್ಯ ಘೋಷಣೆ

23/07/2025 6:16 PM1 Min Read
Recent News

ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು

23/07/2025 6:48 PM

BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

23/07/2025 6:30 PM

BREAKING: ಕರ್ನಾಟಕದ ಜನತೆಗೆ ಬಿಗ್ ಶಾಕ್: ಜುಲೈ.25ರಂದು ವರ್ತಕರ ಬಂದ್ ಫಿಕ್ಸ್

23/07/2025 6:24 PM

BREAKING: ರಾಜ್ಯದ ವರ್ತಕರಿಗೆ ಭರ್ಜರಿ ಸಿಹಿಸುದ್ದಿ: ಹಳೆಯ ಬಾಕಿ ತೆರಿಗೆ ಮನ್ನಾ- ಸಿಎಂ ಸಿದ್ಧರಾಮಯ್ಯ ಘೋಷಣೆ

23/07/2025 6:16 PM
State News
KARNATAKA

ರಾಜ್ಯದಲ್ಲಿ ‘KPME ನಿಯಮ’ ಉಲ್ಲಂಘಿಸಿದ ಆಸ್ಪತ್ರೆಗಳಿಗೆ ‘ಆರೋಗ್ಯ ಇಲಾಖೆ’ ಶಾಕ್: ದಂಡ, FIR ದಾಖಲು

By kannadanewsnow0923/07/2025 6:48 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಕೆಪಿಎಂಇ ನಿಯಮ ಉಲ್ಲಂಘಿಸಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಬಿಗ್ ಶಾಕ್ ನೀಡಲಾಗಿದೆ. ಸಾವಿರಾರು ರೂಪಾಯಿ ದಂಡವನ್ನು ವಿಧಿಸಿದ್ದರೇ,…

BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

23/07/2025 6:30 PM

BREAKING: ಕರ್ನಾಟಕದ ಜನತೆಗೆ ಬಿಗ್ ಶಾಕ್: ಜುಲೈ.25ರಂದು ವರ್ತಕರ ಬಂದ್ ಫಿಕ್ಸ್

23/07/2025 6:24 PM

BREAKING: ರಾಜ್ಯದ ವರ್ತಕರಿಗೆ ಭರ್ಜರಿ ಸಿಹಿಸುದ್ದಿ: ಹಳೆಯ ಬಾಕಿ ತೆರಿಗೆ ಮನ್ನಾ- ಸಿಎಂ ಸಿದ್ಧರಾಮಯ್ಯ ಘೋಷಣೆ

23/07/2025 6:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.