Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಸಡನ್ ಆಗಿ ಕಾರಿನ `ಬ್ರೇಕ್ ಫೇಲ್’ ಆದ್ರೆ ಗಾಬರಿಯಾಗಬೇಡಿ.! ತಕ್ಷಣ ಹೀಗೆ ಮಾಡಿ

25/07/2025 1:57 PM

ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

25/07/2025 1:46 PM

BREAKING : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಬಿತ್ತನೆಯಿಂದ `ರಸಗೊಬ್ಬರ’ ಕೊರತೆ : ಸಚಿವ ಚಲುವರಾಯಸ್ವಾಮಿ

25/07/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್
INDIA

ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow5725/07/2025 1:46 PM

ಬೆಂಗಳೂರು : 2022ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಆನಂತರದ ಬೆಳವಣಿಗೆಯಲ್ಲಿ ನಿಲ್ಲಿಸಿದರು. ಗೋವಾ ಮತ್ತು ರಾಜ್ಯಕ್ಕು ಒಂದು ರೀತಿಯ ಸಂಘರ್ಷ ಪ್ರಾರಂಭವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ರೀತಿಯ ನಿರ್ಬಂಧ ಇರಬಾರದು ಎಂದು ಕೇಂದ್ರ ಸರ್ಕಾರ ಅನೇಕ ಸಂದರ್ಭಗಳಲ್ಲಿ ಹೇಳಿದೆ. ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಬೇಗ ಬಗೆಹರಿಸಿಕೊಟ್ಟರೆ ಸಂತೋಷ. ಇದನ್ನೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಯೋಜನೆ. ನೀರಾವರಿ ಯೋಜನೆ ಎಂದುಕೊಂಡಿಲ್ಲ. ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ 47 ಟಿಎಂಸಿ ನೀರು ಸಿಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಸರ್ವಪಕ್ಷಗಳ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿಗಳು, ನೀರಾವರಿ ಸಚಿವರು ತೀರ್ಮಾನ ಮಾಡುತ್ತಾರೆ ಎಂದರು.

ಕುನ್ಹಾ ಅವರ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಅದರಲ್ಲಿ ಶಿಫಾರಸ್ಸು ಮಾಡಿರುವ ಅಂಶಗಳನ್ನು ಅನುಷ್ಟಾನ ಮಾಡುತ್ತೇವೆ. ಆರ್ಸಿಬಿ, ಡಿಎನ್ಎ ಅವರ ವಿರುದ್ಧದ ಹೈಕೋರ್ಟ್ನಲ್ಲಿರುವ ಕೇಸ್ಗಳು ಮುಂದುವರೆಯುತ್ತವೆ ಎಂದರು.

ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಒಳಪಡಿಸಲು ಸರ್ಕಾರ ತೀರ್ಮಾನಿಸಿದೆ. ಮುಂದೆ ನಡೆಯುವ ಮ್ಯಾಚ್ಗಳಿಗೆ ಅನುಮತಿ ನೀಡುವಾಗ ಯಾವ ರೀತಿಯ ಕಂಡೀಷನ್ಸ್ ಹಾಕಬೇಕು. ಜನಸಮೂಹ ನಿಯಂತ್ರಣಕ್ಕೆ ನಿಯಮ ಮಾಡಬೇಕು ಎಂಬುದು ಸೇರಿದಂತೆ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರ ಪರಿಗಣಿಸುತ್ತದೆ ಎಂದರು.

ಬಿಜೆಪಿಯವರು ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಪಾಸಿಟಿವ್ ಟೀಕೆಗಳನ್ನು ಮಾಡಿ, ಸಲಹೆಗಳನ್ನು ನೀಡಲಿ. ಸಲಹೆಗಳು ಉತ್ತಮವಾಗಿದ್ದರೆ ವಿರೋಧ ಪಕ್ಷ ಅಂದುಕೊಳ್ಳದೆ, ರಾಜ್ಯದ ಮತ್ತು ಜನರ ದೃಷ್ಟಿಯಿಂದ ಪರಿಗಣಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯವರು ಟೀಕೆಗಳನ್ನು ಮಾಡುತ್ತಿರುತ್ತಾರೆ. ಅದಕ್ಕೆ ಏನು ಮಾಡಲು ಆಗುವುದಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಟೀಕೆ ಮಾಡುವುದು ಸಹಜ. ಅದಕ್ಕೆ ಮಾಡಬೇಡಿ ಅಂತ ಹೇಳಲು ಆಗುತ್ತದೆಯೇ? ಎಂದರು.

ವರದಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರ ಹೆಸರು ಉಲ್ಲೇಖವಿಲ್ಲ. ಆರ್ಸಿಬಿ, ಡಿಎನ್ಎ, ಕೆಎಸ್ಸಿಎ, ಪೊಲೀಸ್ ಅಧಿಕಾರಿಗಳ ಬಗ್ಗೆ ಉಲ್ಲೇಖವಿದೆ.

ರಾಹುಲ್ ಗಾಂಧಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ,
ಈಗಾಗಲೇ ಪಕ್ಷದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ. ಅಂತದ್ದು ನಡೆದಿದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಡೀ ದೇಶದಲ್ಲಿ ಲೋಕಸಭಾ ಚುನಾವಣೆ ಅಕ್ರಮ ಆಗಿದೆ. ಕರ್ನಾಟಕದಲ್ಲೂ ಆಗಿದೆ ಅಂದಿದ್ದಾರೆ. ಅದನ್ನ ಸಾಬೀತುಪಡಿಸುವುದಾಗಿ ತಿಳಿಸಿದ್ದಾರೆ ಎಂದರು

The Centre should mediate and resolve the 'Mahadayi issue': Home Minister Dr. G. Parameshwar
Share. Facebook Twitter LinkedIn WhatsApp Email

Related Posts

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ಪುರುಷರ ಹಾಕಿ ತಂಡ

25/07/2025 1:36 PM1 Min Read

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಕೇಂದ್ರೀಯ, ನವೋದಯ ವಿದ್ಯಾಲಯಗಳಲ್ಲಿ 12,000 ಶಿಕ್ಷಕರ ನೇಮಕಾತಿ.!

25/07/2025 1:35 PM1 Min Read

ಯುಎವಿ ಉಡಾವಣಾ ನಿಖರ ಮಾರ್ಗದರ್ಶಿ ಕ್ಷಿಪಣಿಯ ಯಶಸ್ವಿ ಹಾರಾಟ ಪ್ರಯೋಗಗಳನ್ನು ನಡೆಸಿದ ಭಾರತ

25/07/2025 1:19 PM1 Min Read
Recent News

ಗಮನಿಸಿ : ಸಡನ್ ಆಗಿ ಕಾರಿನ `ಬ್ರೇಕ್ ಫೇಲ್’ ಆದ್ರೆ ಗಾಬರಿಯಾಗಬೇಡಿ.! ತಕ್ಷಣ ಹೀಗೆ ಮಾಡಿ

25/07/2025 1:57 PM

ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

25/07/2025 1:46 PM

BREAKING : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಬಿತ್ತನೆಯಿಂದ `ರಸಗೊಬ್ಬರ’ ಕೊರತೆ : ಸಚಿವ ಚಲುವರಾಯಸ್ವಾಮಿ

25/07/2025 1:42 PM

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ಪುರುಷರ ಹಾಕಿ ತಂಡ

25/07/2025 1:36 PM
State News
KARNATAKA

ಗಮನಿಸಿ : ಸಡನ್ ಆಗಿ ಕಾರಿನ `ಬ್ರೇಕ್ ಫೇಲ್’ ಆದ್ರೆ ಗಾಬರಿಯಾಗಬೇಡಿ.! ತಕ್ಷಣ ಹೀಗೆ ಮಾಡಿ

By kannadanewsnow5725/07/2025 1:57 PM KARNATAKA 2 Mins Read

ಕಾರನ್ನು ಚಾಲನೆ ಮಾಡುವಾಗ, ಕಾರಿನ ಬ್ರೇಕ್ಗಳು ಇದ್ದಕ್ಕಿದ್ದಂತೆ ವಿಫಲವಾದರೆ ಅಥವಾ ಕೆಲಸ ಮಾಡುವುದನ್ನು ನಿಲ್ಲಿಸಿದರೆ ಏನು ಮಾಡಬೇಕೆಂದು ನೀವು ಒಮ್ಮೆ…

BREAKING : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಬಿತ್ತನೆಯಿಂದ `ರಸಗೊಬ್ಬರ’ ಕೊರತೆ : ಸಚಿವ ಚಲುವರಾಯಸ್ವಾಮಿ

25/07/2025 1:42 PM

BREAKING : ರೌಡಿಶೀಟರ್ `ಬಿಕ್ಲು ಶಿವ’ ಹತ್ಯೆ ಕೇಸ್ : ಶಾಸಕ ಭೈರತಿ ಬಸವರಾಜ್ ಪಿಎಗೂ ನೋಟಿಸ್.!

25/07/2025 1:18 PM

BREAKING : `RCB’ ಆಟಗಾರ `ಯಶ್ ದಯಾಳ್’ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ : `ಪೋಕ್ಸೋ’ ಕೇಸ್ ದಾಖಲು.!

25/07/2025 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.