ನಾನು ರಾಜೀನಾಮೆ ಕೊಟ್ಟಿದ್ದೇನೋ ಇಲ್ಲವೋ ಎಂಬುದನ್ನು ಸಿಎಂ ಮಾಹಿತಿ: ಸಚಿವ ಕೆ.ಎನ್ ರಾಜಣ್ಣ
ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿತ್ತು. ಆದರೇ ವಿಧಾನಸಭೆಯಲ್ಲೇ ಮಾತನಾಡಿದಂತ ರಾಜಣ್ಣ ನನ್ನ ಪ್ರಶ್ನೆ ಮಾಡುವಂತ ಕೀಳುಮಟ್ಟಕ್ಕೆ ಹೋಗಬಾರದು ಎಂಬುದಾಗಿ ಗರಂ ಆದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ನೀವು ಹೇಗೆ ಕುಳಿತಿದ್ದೀರಿ ಇಲ್ಲಿ ಎಂಬುದಾಗಿ ಕೇಳುತ್ತಿದ್ದಾರೆ. ನನಗೆ ನಾಚಿಕೆ ಅಲ್ಲ. ಅಂತಹ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದೀರಲ್ಲ ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ … Continue reading ನಾನು ರಾಜೀನಾಮೆ ಕೊಟ್ಟಿದ್ದೇನೋ ಇಲ್ಲವೋ ಎಂಬುದನ್ನು ಸಿಎಂ ಮಾಹಿತಿ: ಸಚಿವ ಕೆ.ಎನ್ ರಾಜಣ್ಣ
Copy and paste this URL into your WordPress site to embed
Copy and paste this code into your site to embed