BREAKING: ಬಿಬಿಎಂಪಿ ಕಾಮಗಾರಿ ಅನುಷ್ಠಾನ ಅಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ತನಿಖಾ ವರದಿ ಸಲ್ಲಿಸಿದ ಆಯೋಗ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ನಡೆದಿರುವಂತ ಕಾಮಗಾರಿಗಳ ಅನುಷ್ಠಾನದಲ್ಲಿನ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವಂತ ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಸುಧಾರಣಾ ಕ್ರಮಕೈಗೊಳ್ಳಲು ಸಹ ಶಿಫಾರಸ್ಸನ್ನು ಆಯೋಗ … Continue reading BREAKING: ಬಿಬಿಎಂಪಿ ಕಾಮಗಾರಿ ಅನುಷ್ಠಾನ ಅಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ತನಿಖಾ ವರದಿ ಸಲ್ಲಿಸಿದ ಆಯೋಗ
Copy and paste this URL into your WordPress site to embed
Copy and paste this code into your site to embed