BIGG NEWS: ಕಾಂಗ್ರೆಸ್‌ & ಬಿಜೆಪಿ ನಡುವೆ ಪೈಪೋಟಿ; ಪಂಚರ ರತ್ನ ಜಾರಿಗೆ ತರುತ್ತೇವೆ; ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪಷ್ಟನೆ

ರಾಯಚೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ನಾವು ಅವರಿಗಿಂತ ವಿಭಿನ್ನವಾಗಿ ಹೋಗುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. BREAKING NEWS: ಶಿವಮೂರ್ತಿ ಮುರುಘಾ ಶರಣರ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ; ಶೀಘ್ರದಲ್ಲಿಯೇ ಮತ್ತೊಂದು ಸಭೆ ಸಾಧ್ಯತೆ |Murugha Sri   ನಗರದಲ್ಲಿ ಮಾತನಾಡಿದ ಅವರು, ಪಂಚರ ರತ್ನ ಜಾರಿಗೆ ತರುತ್ತೇವೆ. ಆ ಯೋಜನೆ ಈಗ ರಾಜ್ಯದ ಜನರ ಮುಂದೆ ಇಟ್ಟಿದ್ದೇವೆ. ಭಯ, ಹಸಿವು ಮುಕ್ತ ಕರ್ನಾಟಕ ಮಾಡುವ ಸಂಕಲ್ಪ. ನಾವು ಕೆಲಸ … Continue reading BIGG NEWS: ಕಾಂಗ್ರೆಸ್‌ & ಬಿಜೆಪಿ ನಡುವೆ ಪೈಪೋಟಿ; ಪಂಚರ ರತ್ನ ಜಾರಿಗೆ ತರುತ್ತೇವೆ; ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪಷ್ಟನೆ