Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ GSTಯಿಂದ ವಿನಾಯಿತಿ

04/09/2025 12:34 PM

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್: IPL ಟಿಕೆಟ್‌ಗಳ ಮೇಲೆ 40% GST, ಪಂದ್ಯ ವೀಕ್ಷಿಸಲು ದುಬಾರಿ ಬೆಲೆ

04/09/2025 12:29 PM

BIG NEWS : ಉಡುಪಿಯಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ, ಮಹಿಳೆ ಸಹಿತ 6 ಮಂದಿ ಅರೆಸ್ಟ್

04/09/2025 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ
KARNATAKA

BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ

By kannadanewsnow0914/07/2025 3:07 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ. 

ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು ಚೌಡೇಶ್ವರಿ ದೇವಿಯ ಪೂಜಾ ಕೈಂಕರ್ಯದಲ್ಲಿ ತೊಡಗಿದಂತೆ ಕೇಂದ್ರ ಸಚಿವರು, ದೇವಿಗೆ ಆರತಿ ಬೆಳಗಿ, ಭಕ್ತಿ ಭಾವದಲ್ಲಿ ಪುನೀತರಾದರು.

ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಗೋಪಾಲಕೃಷ್ಣ ಬೇಳೂರು ಗೈರು

ಇಂದಿನ ಅಂಬಾರಗೋಡ್ಲು-ಕಳಸವಳ್ಳಿ ನೂತನ ಸೇತುವೆ ಉದ್ಘಾಟನೆಗಾಗಿ ಬೆಂಗಳೂರಿನಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರಕ್ಕೆ ಬೆಳಗ್ಗೆಯೇ ಆಗಮಿಸಿದ್ದರು. ಆದರೇ ಕೇಂದ್ರ ಸರ್ಕಾರದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತಡವಾಗಿ ಆಹ್ವಾನಿಸಿ, ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಅವಮಾನ ಮಾಡಲಾಗಿದೆ ಎಂಬುದಾಗಿ ಮುನಿಸಿನಿಂದಲೇ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಬೆಂಗಳೂರಿಗೆ ಪಾಲಾಸ್ ಆದರು.

ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನತ್ತ ತೆರಳಿದರೇ, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನಗರದಲ್ಲೇ ಇದ್ದರೂ ಅವರು ಕೂಡ ಸಿಗಂದೂರು ಸೇತುವೆ ಉಲ್ಘಾಟನೆ, ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಈ ಮೂಲಕ ಇಡೀ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಿಗಂದೂರು ಸೇತುವೆ ಉದ್ಘಾಟನೆಯ ಇಂದಿನ ಕಾರ್ಯಕ್ರಮದಿಂದ ದೂರವೇ ಉಳಿಯಿತು.

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

BIG NEWS : ಉಡುಪಿಯಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ, ಮಹಿಳೆ ಸಹಿತ 6 ಮಂದಿ ಅರೆಸ್ಟ್

04/09/2025 12:27 PM1 Min Read

2025ರ ವರ್ಷದ ಕೊನೆಯ ಖಗ್ರಾಸ ಹುಣ್ಣಿಮಯ ಚಂದ್ರಗ್ರಹಣ ಆರಂಭ-ಮೋಕ್ಷ ಯಾವಾಗ? ಸೂತಕದ ಛಾಯೆ, ಸಮಯ, ತಿಳಿಯಿರಿ

04/09/2025 11:52 AM2 Mins Read

BREAKING : ಮುಡಾದಲ್ಲಿ ಸಿಎಂ ಪತ್ನಿಗೆ 14 ನಿವೇಶನ ಹಂಚಿಕೆ ಕೇಸ್ : 2ನೇ ವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

04/09/2025 10:58 AM1 Min Read
Recent News

ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ GSTಯಿಂದ ವಿನಾಯಿತಿ

04/09/2025 12:34 PM

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್: IPL ಟಿಕೆಟ್‌ಗಳ ಮೇಲೆ 40% GST, ಪಂದ್ಯ ವೀಕ್ಷಿಸಲು ದುಬಾರಿ ಬೆಲೆ

04/09/2025 12:29 PM

BIG NEWS : ಉಡುಪಿಯಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ, ಮಹಿಳೆ ಸಹಿತ 6 ಮಂದಿ ಅರೆಸ್ಟ್

04/09/2025 12:27 PM

ಸಾಕ್ಷ್ಯಾಧಾರಗಳ ಕೊರತೆ: ಯುಕೆಯಲ್ಲಿ ಅತ್ಯಾಚಾರ ಆರೋಪದಿಂದ ಮುಕ್ತರಾದ ಪಾಕಿಸ್ತಾನದ ಕ್ರಿಕೆಟಿಗ ಹೈದರ್ ಅಲಿ

04/09/2025 12:21 PM
State News
KARNATAKA

BIG NEWS : ಉಡುಪಿಯಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ, ಮಹಿಳೆ ಸಹಿತ 6 ಮಂದಿ ಅರೆಸ್ಟ್

By kannadanewsnow0504/09/2025 12:27 PM KARNATAKA 1 Min Read

ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ…

2025ರ ವರ್ಷದ ಕೊನೆಯ ಖಗ್ರಾಸ ಹುಣ್ಣಿಮಯ ಚಂದ್ರಗ್ರಹಣ ಆರಂಭ-ಮೋಕ್ಷ ಯಾವಾಗ? ಸೂತಕದ ಛಾಯೆ, ಸಮಯ, ತಿಳಿಯಿರಿ

04/09/2025 11:52 AM

BREAKING : ಮುಡಾದಲ್ಲಿ ಸಿಎಂ ಪತ್ನಿಗೆ 14 ನಿವೇಶನ ಹಂಚಿಕೆ ಕೇಸ್ : 2ನೇ ವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

04/09/2025 10:58 AM

ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ : ಇಂದು, ನಾಳೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

04/09/2025 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.