BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ. ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು … Continue reading BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed