ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ BJP ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ – ಸಿದ್ಧರಾಮಯ್ಯ

ಬೆಂಗಳೂರು: ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ. ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ  ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ … Continue reading ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ BJP ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ – ಸಿದ್ಧರಾಮಯ್ಯ