BIGG NEWS: ನಾಯಿ ನಿಯತ್ತಿನ ಪ್ರಾಣಿ; ನಿಯತ್ತು ಇಲ್ಲದೇ ಇರೋರು ಕಾಂಗ್ರೆಸ್‌ನವರು; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ವಾಗ್ದಾಳಿ

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ನಾಯಿಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳು. ಜೊತೆಗೆ ದೇಶ – ರಾಜ್ಯದ ಹಿತಾಸಕ್ತಿ ಪ್ರಶ್ನೆ ಬಂದಾಗ ನಾವೆಲ್ಲರೂ ರಾಜಾಹುಲಿಗಳು ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಯಿ ನಿಯತ್ತಿನ ಪ್ರಾಣಿ. ತುತ್ತು ಅನ್ನ ಹಾಕಿದ್ರೆ ಜೀವನಪರ್ಯಂತ ನಿಯತ್ತಾಗಿರುತ್ತೆ. ನಿಯತ್ತು ಇಲ್ಲದೇ ಇರೋರು ಕಾಂಗ್ರೆಸ್‌ನವರು.ಉಂಡ ಮನೆಗೆ ದ್ರೋಹ ಬಗೆಯುವವರು ಎಂದು ಹೇಳಿದ್ದಾರೆ. … Continue reading BIGG NEWS: ನಾಯಿ ನಿಯತ್ತಿನ ಪ್ರಾಣಿ; ನಿಯತ್ತು ಇಲ್ಲದೇ ಇರೋರು ಕಾಂಗ್ರೆಸ್‌ನವರು; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ವಾಗ್ದಾಳಿ