Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Masala Chai: ವಿಶ್ವದ ಅತ್ಯುತ್ತಮ ಪಾನೀಯಗಳ ಪಟ್ಟಿಯಲ್ಲಿ ಭಾರತದ ‘ಮಸಾಲಾ ಚಾಯ್’ಗೆ ಅಗ್ರಸ್ಥಾನ!

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ
KARNATAKA

ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು‌ ಬಾಗಿಲಲ್ಲ, ಬದಲಿಗೆ ಆರು ಬಾಗಿಲು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್.ತಂಗಡಗಿ ಅವರು ವ್ಯಂಗ್ಯವಾಡಿದ್ದಾರೆ.

ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ, ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.

ಜನಾರ್ದನ್ ರೆಡ್ಡಿ ಅವರು ಸುಳ್ಳಿನ‌ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿತನ ಕಂತೆ ಬಗ್ಗೆ ಎಳೆ- ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿನ ವಾಸ್ತವ ಸತ್ಯ ಎಲ್ಲರಿಗೂ ಇದೀಗ ತಿಳಿಯುತ್ತಿದೆ ಎಂದು ತೀಕ್ಷ್ಣ ವಾಗಿ ಹೇಳಿದರು.

ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ವರದಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಯಾವುದೇ ಭಯ ಇಲ್ಲ. ಈ‌ ಹಿಂದೆ ವರದಿಯನ್ನು ಸ್ವೀಕಾರ ಮಾಡಿಲ್ಲ ಎಂದು ಹೇಳುತ್ತಿದ್ದರು. ಇದೀಗ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದ್ದು, ಶೀಘ್ರವೇ ಸಚಿವ‌ ಸಂಪುಟ ಸಭೆಯಲ್ಲಿ ವರದಿಯನ್ನು ತರಲಾಗುವುದು. ಇಲ್ಲಿ ತನಕ‌ ನಾವು ಯಾರು ವರದಿಯನ್ನು ನೋಡಿಲ್ಲ. ಈ ಬಗ್ಗೆ ಅನಗತ್ಯವಾಗಿ ಸುಳ್ಳು ಅಂಕಿ ಅಂಶವನ್ನು ಹೇಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ವದರಿ ಬಗ್ಗೆ ಪರ- ವಿರೋಧ ಇರುವುದು ಸಹಜ. ವರದಿಯನ್ನು ಯಾರು ನೋಡಿಯೇ ಇಲ್ಲ, ಮೊದಲೇ ವಿರೋಧ ಏಕೆ? ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.

BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

BREAKING : ಮಾಧ್ಯಮ ಸಂಸ್ಥೆ ‘CNN’ನಿಂದ 200 ಉದ್ಯೋಗಗಳು ವಜಾ |CNN Layoffs

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

2 Mins Read

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

2 Mins Read

ಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ

1 Min Read
Recent News

Masala Chai: ವಿಶ್ವದ ಅತ್ಯುತ್ತಮ ಪಾನೀಯಗಳ ಪಟ್ಟಿಯಲ್ಲಿ ಭಾರತದ ‘ಮಸಾಲಾ ಚಾಯ್’ಗೆ ಅಗ್ರಸ್ಥಾನ!

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

​ಐಪಿಎಲ್‌ನಲ್ಲಿ ‘ಸ್ಮಾರ್ಟ್ ಸನ್ ಗ್ಲಾಸ್’ಗೆ ನಿಷೇಧ: ಏನಿದು ಹೊಸ ತಂತ್ರಜ್ಞಾನ? ಬಿಸಿಸಿಐ ಇಂತಹ ಕಠಿಣ ನಿರ್ಧಾರ ತೆಗೆದುಕೊಂಡಿದ್ದೇಕೆ?

State News
KARNATAKA

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಟಾಟಾ ಐಪಿಎಲ್ 2026ರ ಮಹತ್ವದ ಫೈನಲ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಲಗ್ಗೆ ಇಟ್ಟಿದೆ. ಈ…

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.