Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂಗಾಳದಲ್ಲಿ ಹೊಸ ಶಕೆ ಆರಂಭ: ಇಂದು ಸುವೇಂದು ಅಧಿಕಾರಿ ಪ್ರಮಾಣವಚನ; ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ!

ಪಾರ್ಟನರ್ ಶಿಪ್ ನಲ್ಲಿ ಬಿಸಿನೆಸ್ ಮಾಡಬೇಕೆ? ಯಶಸ್ವಿ ಪಾಲುದಾರಿಕೆಗೆ ಇಲ್ಲಿವೆ ಕೆಲವು ಮುಖ್ಯ ಸಲಹೆಗಳು!

ತಮಿಳುನಾಡು ರಾಜಕೀಯ ಹೈಡ್ರಾಮಾ: ವಿಜಯ್ ಪ್ರಮಾಣವಚನ ಸಮಾರಂಭ ಮತ್ತೆ ವಿಳಂಬ? ಕಾರಣಗಳೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ
KARNATAKA

ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ

By kannadanewsnow09

ಬೆಂಗಳೂರು: ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು‌ ಬಾಗಿಲಲ್ಲ, ಬದಲಿಗೆ ಆರು ಬಾಗಿಲು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್.ತಂಗಡಗಿ ಅವರು ವ್ಯಂಗ್ಯವಾಡಿದ್ದಾರೆ.

ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ, ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.

ಜನಾರ್ದನ್ ರೆಡ್ಡಿ ಅವರು ಸುಳ್ಳಿನ‌ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿತನ ಕಂತೆ ಬಗ್ಗೆ ಎಳೆ- ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿನ ವಾಸ್ತವ ಸತ್ಯ ಎಲ್ಲರಿಗೂ ಇದೀಗ ತಿಳಿಯುತ್ತಿದೆ ಎಂದು ತೀಕ್ಷ್ಣ ವಾಗಿ ಹೇಳಿದರು.

ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ವರದಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಯಾವುದೇ ಭಯ ಇಲ್ಲ. ಈ‌ ಹಿಂದೆ ವರದಿಯನ್ನು ಸ್ವೀಕಾರ ಮಾಡಿಲ್ಲ ಎಂದು ಹೇಳುತ್ತಿದ್ದರು. ಇದೀಗ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದ್ದು, ಶೀಘ್ರವೇ ಸಚಿವ‌ ಸಂಪುಟ ಸಭೆಯಲ್ಲಿ ವರದಿಯನ್ನು ತರಲಾಗುವುದು. ಇಲ್ಲಿ ತನಕ‌ ನಾವು ಯಾರು ವರದಿಯನ್ನು ನೋಡಿಲ್ಲ. ಈ ಬಗ್ಗೆ ಅನಗತ್ಯವಾಗಿ ಸುಳ್ಳು ಅಂಕಿ ಅಂಶವನ್ನು ಹೇಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ವದರಿ ಬಗ್ಗೆ ಪರ- ವಿರೋಧ ಇರುವುದು ಸಹಜ. ವರದಿಯನ್ನು ಯಾರು ನೋಡಿಯೇ ಇಲ್ಲ, ಮೊದಲೇ ವಿರೋಧ ಏಕೆ? ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.

BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

BREAKING : ಮಾಧ್ಯಮ ಸಂಸ್ಥೆ ‘CNN’ನಿಂದ 200 ಉದ್ಯೋಗಗಳು ವಜಾ |CNN Layoffs

Share. Facebook Twitter LinkedIn WhatsApp Email

Related Posts

ಪಾರ್ಟನರ್ ಶಿಪ್ ನಲ್ಲಿ ಬಿಸಿನೆಸ್ ಮಾಡಬೇಕೆ? ಯಶಸ್ವಿ ಪಾಲುದಾರಿಕೆಗೆ ಇಲ್ಲಿವೆ ಕೆಲವು ಮುಖ್ಯ ಸಲಹೆಗಳು!

1 Min Read

ವೈಯಕ್ತಿಕ ಸಾಲ vs. ಕ್ರೆಡಿಟ್ ಕಾರ್ಡ್ ನಗದು ಮಿತಿ : ತುರ್ತು ಪರಿಸ್ಥಿತಿಯಲ್ಲಿ ಯಾವುದು ಬೆಸ್ಟ್? ತಿಳಿಯಿರಿ

2 Mins Read

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: 60 ವರ್ಷ ದಾಟಿದವರಿಗೆ ಸಿಗಲಿದೆ `ಮಾಸಿಕ ಪಿಂಚಣಿ’ ಸೌಲಭ್ಯ

1 Min Read
Recent News

ಬಂಗಾಳದಲ್ಲಿ ಹೊಸ ಶಕೆ ಆರಂಭ: ಇಂದು ಸುವೇಂದು ಅಧಿಕಾರಿ ಪ್ರಮಾಣವಚನ; ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ!

ಪಾರ್ಟನರ್ ಶಿಪ್ ನಲ್ಲಿ ಬಿಸಿನೆಸ್ ಮಾಡಬೇಕೆ? ಯಶಸ್ವಿ ಪಾಲುದಾರಿಕೆಗೆ ಇಲ್ಲಿವೆ ಕೆಲವು ಮುಖ್ಯ ಸಲಹೆಗಳು!

ತಮಿಳುನಾಡು ರಾಜಕೀಯ ಹೈಡ್ರಾಮಾ: ವಿಜಯ್ ಪ್ರಮಾಣವಚನ ಸಮಾರಂಭ ಮತ್ತೆ ವಿಳಂಬ? ಕಾರಣಗಳೇನು?

ವೈಯಕ್ತಿಕ ಸಾಲ vs. ಕ್ರೆಡಿಟ್ ಕಾರ್ಡ್ ನಗದು ಮಿತಿ : ತುರ್ತು ಪರಿಸ್ಥಿತಿಯಲ್ಲಿ ಯಾವುದು ಬೆಸ್ಟ್? ತಿಳಿಯಿರಿ

State News
KARNATAKA

ಪಾರ್ಟನರ್ ಶಿಪ್ ನಲ್ಲಿ ಬಿಸಿನೆಸ್ ಮಾಡಬೇಕೆ? ಯಶಸ್ವಿ ಪಾಲುದಾರಿಕೆಗೆ ಇಲ್ಲಿವೆ ಕೆಲವು ಮುಖ್ಯ ಸಲಹೆಗಳು!

By kannadanewsnow57 KARNATAKA 1 Min Read

ಸ್ನೇಹಿತರೊಂದಿಗೆ ಸೇರಿ ಹೊಸ ಉದ್ಯಮ ಅಥವಾ ವ್ಯಾಪಾರವನ್ನು ಪ್ರಾರಂಭಿಸುವುದು ಒಂದು ಉತ್ತಮ ಆಲೋಚನೆ. ಪರಸ್ಪರ ನಂಬಿಕೆ ಮತ್ತು ತಿಳುವಳಿಕೆ ಇರುವುದರಿಂದ…

ವೈಯಕ್ತಿಕ ಸಾಲ vs. ಕ್ರೆಡಿಟ್ ಕಾರ್ಡ್ ನಗದು ಮಿತಿ : ತುರ್ತು ಪರಿಸ್ಥಿತಿಯಲ್ಲಿ ಯಾವುದು ಬೆಸ್ಟ್? ತಿಳಿಯಿರಿ

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: 60 ವರ್ಷ ದಾಟಿದವರಿಗೆ ಸಿಗಲಿದೆ `ಮಾಸಿಕ ಪಿಂಚಣಿ’ ಸೌಲಭ್ಯ

Rain Alert : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.