Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೋಳು, ಮೊಣಕೈ ನೋವು ನಿರ್ಲಕ್ಷಿಸಬೇಡಿ, ಅದು ‘ಹೃದಯ ಸಮಸ್ಯೆ’ಯ ಸಂಕೇತ: ಹೃದ್ರೋಗ ತಜ್ಞರ ಎಚ್ಚರಿಕೆ | Heart Attack

01/07/2025 4:30 AM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ
KARNATAKA

ಬಿಜೆಪಿಗೆ ಬಾಗಿಲು ಒಂದಲ್ಲ, ಆರು; ಸಚಿವ ಶಿವರಾಜ್ ತಂಗಡಗಿ ಲೇವಡಿ

By kannadanewsnow0924/01/2025 6:53 PM

ಬೆಂಗಳೂರು: ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು‌ ಬಾಗಿಲಲ್ಲ, ಬದಲಿಗೆ ಆರು ಬಾಗಿಲು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್.ತಂಗಡಗಿ ಅವರು ವ್ಯಂಗ್ಯವಾಡಿದ್ದಾರೆ.

ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ, ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.

ಜನಾರ್ದನ್ ರೆಡ್ಡಿ ಅವರು ಸುಳ್ಳಿನ‌ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿತನ ಕಂತೆ ಬಗ್ಗೆ ಎಳೆ- ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿನ ವಾಸ್ತವ ಸತ್ಯ ಎಲ್ಲರಿಗೂ ಇದೀಗ ತಿಳಿಯುತ್ತಿದೆ ಎಂದು ತೀಕ್ಷ್ಣ ವಾಗಿ ಹೇಳಿದರು.

ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ವರದಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಯಾವುದೇ ಭಯ ಇಲ್ಲ. ಈ‌ ಹಿಂದೆ ವರದಿಯನ್ನು ಸ್ವೀಕಾರ ಮಾಡಿಲ್ಲ ಎಂದು ಹೇಳುತ್ತಿದ್ದರು. ಇದೀಗ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದ್ದು, ಶೀಘ್ರವೇ ಸಚಿವ‌ ಸಂಪುಟ ಸಭೆಯಲ್ಲಿ ವರದಿಯನ್ನು ತರಲಾಗುವುದು. ಇಲ್ಲಿ ತನಕ‌ ನಾವು ಯಾರು ವರದಿಯನ್ನು ನೋಡಿಲ್ಲ. ಈ ಬಗ್ಗೆ ಅನಗತ್ಯವಾಗಿ ಸುಳ್ಳು ಅಂಕಿ ಅಂಶವನ್ನು ಹೇಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ವದರಿ ಬಗ್ಗೆ ಪರ- ವಿರೋಧ ಇರುವುದು ಸಹಜ. ವರದಿಯನ್ನು ಯಾರು ನೋಡಿಯೇ ಇಲ್ಲ, ಮೊದಲೇ ವಿರೋಧ ಏಕೆ? ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.

BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

BREAKING : ಮಾಧ್ಯಮ ಸಂಸ್ಥೆ ‘CNN’ನಿಂದ 200 ಉದ್ಯೋಗಗಳು ವಜಾ |CNN Layoffs

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ತೋಳು, ಮೊಣಕೈ ನೋವು ನಿರ್ಲಕ್ಷಿಸಬೇಡಿ, ಅದು ‘ಹೃದಯ ಸಮಸ್ಯೆ’ಯ ಸಂಕೇತ: ಹೃದ್ರೋಗ ತಜ್ಞರ ಎಚ್ಚರಿಕೆ | Heart Attack

01/07/2025 4:30 AM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.