BIG NEWS: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸ್ಪೋಟಕ ರಹಸ್ಯ ಬಯಲು

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಂತ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದಿನ ಸ್ಪೋಟಕ ರಹಸ್ಯ ಬಯಲಾಗಿದೆ. ಈ ಕೊಲೆಯ ಹಿಂದೆ ಸ್ಥಳೀಯ ನಿವಾಸಿಗಳಲ್ಲಿ ಭಯ ಮೂಡಿಸುವ ಉದ್ದೇಶ ಇತ್ತು ಎಂಬುದಾಗಿ ರಾಷ್ಟ್ರೀಯ ತನಿಖಾದಳದ ಎಫ್ಐಆರ್ ನಿಂದ ತಿಳಿದು ಬಂದಿದೆ. ಜುಲೈ.26ರಂದು ರಾತ್ರಿ ನಡೆದ ಪ್ರವೀಣ್ ಕೊಲೆ ಪ್ರಕರಣವನ್ನು ಎನ್ಐಎಗೆ ರಾಜ್ಯ ಸರ್ಕಾರ ಒಪ್ಪಿಸಿತ್ತು. ಈಗಾಗಲೇ ತನಿಖೆ ಕೂಡ ಆರಂಭಿಸಲಾಗಿದ್ದು, ಪ್ರಥಮ ವರ್ತಮಾನ ವರದಿ ( ಎಫ್ಐಆರ್ ) ದಾಖಲಿಸಿ ಕೊಂಡು … Continue reading BIG NEWS: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸ್ಪೋಟಕ ರಹಸ್ಯ ಬಯಲು