Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘SSLC 3ನೇ ಭಾಷೆ ಅಂಕಕ್ಕೆ ಬ್ರೇಕ್ ಹಾಕಿದ ವಿಚಾರ : ಸರ್ಕಾರದ ನಿರ್ಧಾರ ಪರಿಶೀಲಿಸುವಂತೆ ಸಿಎಸ್‌ಗೆ ರಾಜ್ಯಪಾಲರಿಂದ ಪತ್ರ

03/04/2026 12:10 PM

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM

SHOCKING : ಅಮೆರಿಕದ ಭೀಕರ ವೈಮಾನಿಕ ದಾಳಿಗೆ ಇರಾನ್‌ ನ ಅತಿ ಎತ್ತರದ ‘ಬಿ1’ ಸೇತುವೆ ಧ್ವಂಸ : ವಿಡಿಯೋ ವೈರಲ್ | WATCH VIDEO

03/04/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ
FILM

ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ

By kannadanewsnow0927/03/2025 9:47 PM

ಬೆಂಗಳೂರು: ನಾಳೆ ಮಾಜಿ ಶಾಸಕ ಐವಾನ್ ನಿಗ್ಲಿ ಕತೆ, ನಿರ್ಮಾಣದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಲ್ಲಿ ತೆರೆ ಕಾಣಲಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನವಾಗಲಿದೆ.

ಡಾ.ರಾಜ ಬಾಲಕೃಷ್ಣ ಅವರ ನಿರ್ದೇಶನ, ಡಿಓಪಿ, ಸಂಕಲನ ಹೊಂದಿರುವಂತ ಸೆಪ್ಟೆಂಬರ್ 13 ಚಿತ್ರ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣಲಿದೆ.

ಸೆಪ್ಟೆಂಬರ್ 13 ಚಿತ್ರವು ದಾದಿಯರ ಕೆಲಸದ ಮಹತ್ವವನ್ನು ಎತ್ತಿ ತೋರುವಂತ ಮೊದಲ ಚಿತ್ರವಾಗಿದೆ. ಈ ಚಿತ್ರದ ಕತೆ, ನಿರ್ಮಾಣವು ಮಾಜಿ ಶಾಸಕ ಐವಾನ್ ನಿಗ್ಲಿ ಅವರದ್ದಾಗಿದೆ.

ತಾರಾಗಣದಲ್ಲಿ ಜೈ ಜಗದೀಶ್, ವಿನಯ ಪ್ರಸಾದ್, ಸ್ಪಂದಿಗಂ ಜಾರ್ಜ್, ಯಮುನ ಶ್ರೀನಿಧಿ, ಸತ್ಯಾರಾಂ ದಾಸ್, ನಗೇಶ್ ಮೈಯ ಅವರನ್ನು ಒಳಗೊಂಡಿದೆ. ವಿಶೇಷ ಪಾತ್ರದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಕೂಡ ನಟಿಸಿದ್ದಾರೆ.

ಸುಮಾರು 2 ಗಂಟೆ 20 ನಿಮಿಷ ಹೊಂದಿರುವಂತ ಈ ಚಿತ್ರವು ಯು ಪ್ರಮಾಣಪತ್ರವನ್ನು ಸೆನ್ಸಾರ್ ಬೋರ್ಡ್ ನಿಂದ ಪಡೆದಿದೆ.

ನಾಳೆಯಿಂದ ಸೆಪ್ಟೆಂಬರ್ 13 ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರತಿ ದಿನ ಪ್ರದರ್ಶನ ಕಾರಣಲಿದ್ದು, ನರ್ಸಿಂಗ್ ವಿದ್ಯಾರ್ಥಿಗಳು, ವೃತ್ತಿ ನಿರತರು ತಪ್ಪದೇ ವೀಕ್ಷಿಸುವಂತೆ ಮಾಜಿ ಶಾಸಕ ಐವಾನ್ ನಿಗ್ಲಿ ಮನವಿ ಮಾಡಿದ್ದಾರೆ.

JOB ALERT: ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

JOB ALERT: ‘ಅಗ್ನಿವೀರ್ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment

Share. Facebook Twitter LinkedIn WhatsApp Email

Related Posts

BREAKING : ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟೀಸರ್ ರಿಲೀಸ್ : ಶ್ರೀರಾಮನಾಗಿ ರಣಬೀರ್ ಕಪೂರ್ |WATCH VIDEO

02/04/2026 10:40 AM1 Min Read

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM1 Min Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : `ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ’ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ |Oscars 2026

16/03/2026 8:08 AM2 Mins Read
Recent News

‘SSLC 3ನೇ ಭಾಷೆ ಅಂಕಕ್ಕೆ ಬ್ರೇಕ್ ಹಾಕಿದ ವಿಚಾರ : ಸರ್ಕಾರದ ನಿರ್ಧಾರ ಪರಿಶೀಲಿಸುವಂತೆ ಸಿಎಸ್‌ಗೆ ರಾಜ್ಯಪಾಲರಿಂದ ಪತ್ರ

03/04/2026 12:10 PM

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM

SHOCKING : ಅಮೆರಿಕದ ಭೀಕರ ವೈಮಾನಿಕ ದಾಳಿಗೆ ಇರಾನ್‌ ನ ಅತಿ ಎತ್ತರದ ‘ಬಿ1’ ಸೇತುವೆ ಧ್ವಂಸ : ವಿಡಿಯೋ ವೈರಲ್ | WATCH VIDEO

03/04/2026 11:48 AM

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM
State News
KARNATAKA

‘SSLC 3ನೇ ಭಾಷೆ ಅಂಕಕ್ಕೆ ಬ್ರೇಕ್ ಹಾಕಿದ ವಿಚಾರ : ಸರ್ಕಾರದ ನಿರ್ಧಾರ ಪರಿಶೀಲಿಸುವಂತೆ ಸಿಎಸ್‌ಗೆ ರಾಜ್ಯಪಾಲರಿಂದ ಪತ್ರ

By kannadanewsnow0503/04/2026 12:10 PM KARNATAKA 1 Min Read

ಬೆಂಗಳೂರು : SSLC ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ…

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

03/04/2026 11:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.